ಎಡವಿ ಬಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್!
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕಾರು ಹತ್ತುವ ಸಂದರ್ಭದಲ್ಲಿ ಮನೆಯ ಗೇಟ್ ಹತ್ತಿರ ಎಡವಿ ಬಿದ್ದಿದ್ದಾರೆ.ಸದಾಶಿವ ನಗರದ ನಿವಾಸದ ಹತ್ತಿರ ಸುದ್ದಿಗಾರರೊಂದಿಗೆ ಮಾತನಾಡುತ್ತ ತೆರಳುತ್ತಿದ್ದ ...
Read moreDetailsಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕಾರು ಹತ್ತುವ ಸಂದರ್ಭದಲ್ಲಿ ಮನೆಯ ಗೇಟ್ ಹತ್ತಿರ ಎಡವಿ ಬಿದ್ದಿದ್ದಾರೆ.ಸದಾಶಿವ ನಗರದ ನಿವಾಸದ ಹತ್ತಿರ ಸುದ್ದಿಗಾರರೊಂದಿಗೆ ಮಾತನಾಡುತ್ತ ತೆರಳುತ್ತಿದ್ದ ...
Read moreDetailsರಾಜ್ಯದಲ್ಲಿ ಗೃಹ ಲಕ್ಷ್ಮೀ ಯೋಜನೆಯಡಿ ಮಹಿಳೆಯರು ಪ್ರತಿ ತಿಂಗಳು 2 ಸಾವಿರ ರೂ. ಪಡೆಯುತ್ತಿದ್ದಾರೆ. ಈ ಮಧ್ಯೆ ತೃತೀಯ ಲಿಂಗಿಗಳಿಗೂ ಈ ಯೋಜನೆ ವಿಸ್ತರಿಸಬೇಕೆಂಬ ಕೂಗು ಕೇಳಿ ...
Read moreDetailsಗದಗ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಲ್ಲಿ ಗೃಹ ಲಕ್ಷ್ಮೀ ಯೋಜನೆ ಪ್ರಾಮುಖ್ಯತೆ ಪಡೆದಿದೆ. ಈ ಹಣವು ಮಹಿಳೆಯರಿಗೆ ಸಾಕಷ್ಟು ರೀತಿಯಲ್ಲಿ ಉಪಯೋಗವಾಗುತ್ತಿರುವುದು ಇತ್ತೀಚೆಗೆ ಬೆಳಕಿಗೆ ಬರುತ್ತಲೇ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.