ಇಂದಿನಿಂದ ಜಿಎಸ್ ಟಿ ಪರಿಷ್ಕರಣೆ | ಎರಡು ದಿನಗಳ ಕಾಲ ಜಿಎಸ್ಟಿ ಮಂಡಳಿ ಸಭೆ
ನವದೆಹಲಿ: 8 ವರ್ಷಗಳ ನಂತರ ದೇಶದ ಜಿಎಸ್ಟಿ ವ್ಯವಸ್ಥೆಯಲ್ಲಿನ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಜಿಎಸ್ಟಿ ಮಂಡಳಿ ಇಂದಿನಿಂದ ಎರಡು ದಿನಗಳ ಕಾಲ ಸಭೆ ನಡೆಸಲಿದೆ.ದಿನನಿತ್ಯದ ಅಗತ್ಯ ...
Read moreDetailsನವದೆಹಲಿ: 8 ವರ್ಷಗಳ ನಂತರ ದೇಶದ ಜಿಎಸ್ಟಿ ವ್ಯವಸ್ಥೆಯಲ್ಲಿನ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಜಿಎಸ್ಟಿ ಮಂಡಳಿ ಇಂದಿನಿಂದ ಎರಡು ದಿನಗಳ ಕಾಲ ಸಭೆ ನಡೆಸಲಿದೆ.ದಿನನಿತ್ಯದ ಅಗತ್ಯ ...
Read moreDetailsಮಧ್ಯಮ ವರ್ಗಕ್ಕೆ ಶೀಘ್ರವೇ ಗುಡ್ ನ್ಯೂಸ್: ಶುಭ ಸುದ್ದಿ ನೀಡಲು ಸಜ್ಜಾಗುತ್ತಿದೆಯಾ ಮೋದಿ ಸರ್ಕಾರ? ಮಧ್ಯಮ ವರ್ಗಕ್ಕೆ ಶೀಘ್ರವೇ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಲಿದೆಯಾ? ಹೌದು. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.