ರಾಜ್ಯಕ್ಕೆ ಡೆಂಗ್ಯೂ ಆತಂಕ: ಆರೋಗ್ಯ ಇಲಾಖೆ ಅಲರ್ಟ್
ಬೆಂಗಳೂರು: ಮಳೆಗಾಲ (Mansoon) ಆರಂಭವಾಗುತ್ತಿದ್ದಂತೆ ರೋಗಗಳ ಭಯ ಶುರುವಾಗಿದೆ. ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವೆಡೆ ಡೆಂಗ್ಯೂ ಆತಂಕ ಶುರುವಾಗಿದ್ದು, ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಹೀಗಾಗಿ ಆರೋಗ್ಯ ...
Read moreDetailsಬೆಂಗಳೂರು: ಮಳೆಗಾಲ (Mansoon) ಆರಂಭವಾಗುತ್ತಿದ್ದಂತೆ ರೋಗಗಳ ಭಯ ಶುರುವಾಗಿದೆ. ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವೆಡೆ ಡೆಂಗ್ಯೂ ಆತಂಕ ಶುರುವಾಗಿದ್ದು, ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಹೀಗಾಗಿ ಆರೋಗ್ಯ ...
Read moreDetailsಬೆಂಗಳೂರು: ಆರೋಗ್ಯ ಇಲಾಖೆಯ ಕವಚ ಆಂಬುಲೆನ್ಸ್ ರಸ್ತೆಯಲ್ಲೇ ಕೆಟ್ಟು ನಿಂತಿರುವ ಘಟನೆ ನಡೆದಿದೆ. ತುರ್ತು ಚಿಕಿತ್ಸೆಗೆ ಮಹಿಳೆಯನ್ನು ಕರೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಆಂಬುಲೆನ್ಸ್ ಕೆಟ್ಟು ನಿಂತಿದೆ. ಕಿಡ್ನಿ ...
Read moreDetailsಚಿಕ್ಕಬಳ್ಳಾಪುರ: ಕಲುಷಿತ ನೀರು ಸೇವಿಸಿ ಗ್ರಾಮಸ್ಥರು ವಾಂತಿ- ಭೇದಿ ಸೇರಿದಂತೆ ಅನಾರೋಗ್ಯಕ್ಕೆ ಬಲಿಯಾಗುತ್ತಿರುವ ಘಟನೆ ತಾಲೂಕಿನ ಚಿಕ್ಕಪೈಯಲಗುರ್ಕಿ ಹಾಗೂ ಎಚ್.ಕುರುಬರಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಅಲ್ಲದೇ, ವೃದ್ಧರೊಬ್ಬರು ಬಲಿಯಾಗಿದ್ದಾರೆ ...
Read moreDetailsಬೆಂಗಳೂರು: ರಾಜ್ಯಕ್ಕೆ ಝಿಕಾ ಆತಂಕ ಕಾಲಿಟ್ಟಿದ್ದು, ಆರೋಗ್ಯ ಇಲಾಖೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಡೆಂಗ್ಯೂ (Dengue)ವಿನಿಂದ ಸಾಕಷ್ಟು ಅವಾಂತರ ಅನುಭವಿಸಿದ ನಂತರ ಈಗ ರಾಜ್ಯಕ್ಕೆ ಝಿಕಾ ಆತಂಕ ...
Read moreDetailsಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣದ ಆತಂಕ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಡೆಡ್ಲಿ ಡೆಂಗ್ಯೂ ಪ್ರಕರಣಗಳು (Dengue Cases) ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಸೋಮವಾರ (ಜು.8) 197 ...
Read moreDetailsಬೆಂಗಳೂರು: ಎಸ್ಸೆಸ್ಸೆಲ್ಸಿಯಲ್ಲಿ ಗೈರಾದ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ನಡೆಸಲು ಇಲಾಖೆಯ ಅಧಿಕಾರಿಗಳು ಮುಂದಾಗಿದ್ದಾರೆ. ಮೊದಲ ಬಾರಿಗೆ ಅಂದಾಜು 9 ಸಾವಿರದಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ವೆಬ್ ಕಾಸ್ಟಿಂಗ್, ಸಿಸಿಟಿವಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.