ಚಾಮುಂಡಿ ಬೆಟ್ಟಕ್ಕೆ ಹ್ಯಾಟ್ರಿಕ್ ಹೀರೋ ಭೇಟಿ
ಮೈಸೂರು: ಚಾಮುಂಡಿ ಬೆಟ್ಟಕ್ಕೆ ಹ್ಯಾಟ್ರಿಕ್ ಹೀರೋ ಶಿವಣ್ಣ ಭೇಟಿ ನೀಡಿ ತಾಯಿಯ ದರ್ಶನ ಪಡೆದಿದ್ದಾರೆ. ತಾಯಿ ಚಾಮುಂಡೇಶ್ವರಿ ಸನ್ನಿಧಾನಕ್ಕೆ ತೆರಳಿ ನಟ ಶಿವಣ್ಣ ಆಶೀರ್ವಾದ ಪಡೆದಿದ್ದಾರೆ. ಶಿವಣ್ಣ ...
Read moreDetailsಮೈಸೂರು: ಚಾಮುಂಡಿ ಬೆಟ್ಟಕ್ಕೆ ಹ್ಯಾಟ್ರಿಕ್ ಹೀರೋ ಶಿವಣ್ಣ ಭೇಟಿ ನೀಡಿ ತಾಯಿಯ ದರ್ಶನ ಪಡೆದಿದ್ದಾರೆ. ತಾಯಿ ಚಾಮುಂಡೇಶ್ವರಿ ಸನ್ನಿಧಾನಕ್ಕೆ ತೆರಳಿ ನಟ ಶಿವಣ್ಣ ಆಶೀರ್ವಾದ ಪಡೆದಿದ್ದಾರೆ. ಶಿವಣ್ಣ ...
Read moreDetailsಬೆಂಗಳೂರು : ಹೀರೋ ಮೋಟೋಸ್ಪೋರ್ಟ್ಸ್ (Hero Motosports ) ತಂಡದ ಮೂವರು ರೈಡರ್ಗಳು 2025ರ ದಕ್ಷಿಣ ಆಫ್ರಿಕಾದ ಸಫಾರಿ ರ್ಯಾಲಿಯನ್ನು ಯಶಸ್ವಿಯಾಗಿ ಪೂರೈಸಿದ್ದು, ಭಾರತೀಯ ತಂಡವು ಮತ್ತೊಮ್ಮೆ ...
Read moreDetailsಸ್ಯಾಂಡಲ್ ವುಡ್ ನಲ್ಲಿ ಸದ್ಯ ನಟ ಮಡೆನೂರು ಮನು ಅವರದ್ದೇ ಮಾತು. ಕಿರುತೆರೆ ನಟಿ ಬಿಡುಗಡೆ ಮಾಡಿರುವ ಆಡಿಯೋ ಮೂಲಕ ಇದೀಗ ಸ್ಟಾರ್ ನಟರ ಬಗ್ಗೆ ಅವಹೇಳನಕಾರಿಯಾಗಿ ...
Read moreDetailsಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಕಿರುತೆರೆ ನಟ ಚರಿತ್ ಬಾಳಪ್ಪ ಅರೆಸ್ಟ್ ಆಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸರು ಚರಿತ್ ...
Read moreDetailsನಟಿ ವಿದ್ಯಾಬಾಲನ್ ಈಗ ಮೊದಲಿನಂತೆ ಹೆಚ್ಚು ಪಾತ್ರಗಳಲ್ಲಿ ನಟಿಸುತ್ತಿಲ್ಲ. ಹಾಗಂತ ಅವರಿಗೆ ಬೇಡಿಕೆ ಕಡಿಮೆ ಆಗಿದೆ ಅಂತಾನೂ ಅಲ್ಲ. ಆದರೆ, ಇದಕ್ಕೆಲ್ಲ ಕಾರಣವನ್ನು ಸದ್ಯ ಅವರೇ ಬಿಚ್ಚಿಟ್ಟಿದ್ದಾರೆ. ...
Read moreDetailsಬುಲೆಟ್ ಪ್ರಕಾಶ್ ಅವರ ಪುತ್ರ ರಕ್ಷಕ್ ಬುಲೆಟ್ ಗುರು ಶಿಷ್ಯರು ಸಿನಿಮಾದಲ್ಲಿ ಪಾತ್ರ ಮಾಡಿದ್ದರು. ಈಗ ಅವರೇ ನಾಯಕ ನಟನಾಗಿ ಹೊಸ ಇನ್ನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ. ಈ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.