ಹಿಂದಿ ಹೇರಿಕೆ ಅವೈಜ್ಞಾನಿಕ : ಬಿಳಿಮಲೆ
ಧಾರವಾಡ : ಕರ್ನಾಟಕದಲ್ಲಿ 240 ಭಾಷೆಗಳಿವೆ. ನಾನು ತ್ರಿಭಾಷಾ ಸೂತ್ರವನ್ನು ವಿರೋಧಿಸುತ್ತೇನೆ. 2011 ರ ಜನಗಣತಿ ಪ್ರಕಾರ ದೆಹಲಿ 11 ಸಾವಿರ ಕನ್ನಡಿಗರು ಇದ್ದರು. ದ್ರಾವಿಡ ಭಾಷೆ ...
Read moreDetailsಧಾರವಾಡ : ಕರ್ನಾಟಕದಲ್ಲಿ 240 ಭಾಷೆಗಳಿವೆ. ನಾನು ತ್ರಿಭಾಷಾ ಸೂತ್ರವನ್ನು ವಿರೋಧಿಸುತ್ತೇನೆ. 2011 ರ ಜನಗಣತಿ ಪ್ರಕಾರ ದೆಹಲಿ 11 ಸಾವಿರ ಕನ್ನಡಿಗರು ಇದ್ದರು. ದ್ರಾವಿಡ ಭಾಷೆ ...
Read moreDetailsನವದೆಹಲಿ: ಶೈಕ್ಷಣಿಕ ಸುಧಾರಣೆಗಳ ಹೆಸರಿನಲ್ಲಿ ಹಿಂದಿಯನ್ನು ಹೇರಿಕೆ ಮಾಡುವ(Hindi Imposition) ಕೇಂದ್ರ ಸರ್ಕಾರದ ಪ್ರಯತ್ನಗಳ ಬಗ್ಗೆ ಅಲರ್ಟ್ ಆಗಿರಿ, ಅದನ್ನು ಪ್ರತಿರೋಧಿಸಲು ಸಜ್ಜಾಗಿ ಎಂದು ತಮಿಳುನಾಡು ಉಪಮುಖ್ಯಮಂತ್ರಿ ...
Read moreDetailsಚೆನ್ನೈ: ಹಿಂದಿಯೇತರ ಭಾಷಿಕರ ಮೇಲೆ ಕೇಂದ್ರ ಸರ್ಕಾರವು ಹಿಂದಿಯನ್ನು ಹೇರಿಕೆ(Hindi Imposition) ಮಾಡುತ್ತಿದೆ ಎಂಬ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್(Stalin) ಆರೋಪಕ್ಕೆ ತಿರುಗೇಟು ನೀಡಿರುವ ಕೇಂದ್ರ ಗೃಹ ಸಚಿವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.