ಸಂಪೂರ್ಣ ಯಕ್ಷಗಾನ ಕಲೆ ಹೊಂದಿರುವ ಚಿತ್ರ ಬಿಡುಗಡೆಗೆ ಸಿದ್ಧತೆ!
ಬೆಂಗಳೂರು: ಚಿತ್ರರಂಗದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಪರಿಪೂರ್ಣವಾಗಿ ಯಕ್ಷಗಾನ ಕಲೆಯನ್ನು ತೆರೆಗೆ ಏರಿಸುವ ಪ್ರಯತ್ನವನ್ನು ಹೊಂಬಾಳೆ ಸಂಸ್ಥೆ ಮಾಡುತ್ತಿದ್ದು, ಈ ಕುರಿತ ಚಿತ್ರ ವೀರ ಚಂದ್ರಹಾಸ ಬಿಡುಗಡೆಗೆ ...
Read moreDetailsಬೆಂಗಳೂರು: ಚಿತ್ರರಂಗದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಪರಿಪೂರ್ಣವಾಗಿ ಯಕ್ಷಗಾನ ಕಲೆಯನ್ನು ತೆರೆಗೆ ಏರಿಸುವ ಪ್ರಯತ್ನವನ್ನು ಹೊಂಬಾಳೆ ಸಂಸ್ಥೆ ಮಾಡುತ್ತಿದ್ದು, ಈ ಕುರಿತ ಚಿತ್ರ ವೀರ ಚಂದ್ರಹಾಸ ಬಿಡುಗಡೆಗೆ ...
Read moreDetailsನಟ ಪ್ರಭಾಸ್ ದೊಡ್ಡ ಸ್ಟಾರ್ ನಟರಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಹಲವಾರು ಚಿತ್ರ ನಿರ್ಮಾಣ ಸಂಸ್ಥೆಗಳು ಅವರ ಕಾಲ್ ಶೀಟ್ ಗಾಗಿ ಕಾಯುತ್ತಿವೆ. ಈ ಮಧ್ಯೆ ಕನ್ನಡದ ಪ್ರತಿಷ್ಠಿತ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.