ಕುಡಿದ ಮತ್ತಿನಲ್ಲಿ ಯುವತಿಯರ ರಂಪಾಟ!
ಕುಡಿದ ಮತ್ತಿನಲ್ಲಿಯೇ ಯುವತಿಯರು ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ಗೋಕುಲ್ ಟೌನ್ಶಿಪ್ನಲ್ಲಿನ ಪಂಖಾ ಫಾಸ್ಟ್ ಎಂಬ ಬಾರ್ ಆ್ಯಂಡ್ ರೆಸ್ಟೋರೆಂಟ್ನಲ್ಲಿ ನಡೆದಿದೆ. ...
Read moreDetailsಕುಡಿದ ಮತ್ತಿನಲ್ಲಿಯೇ ಯುವತಿಯರು ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ಗೋಕುಲ್ ಟೌನ್ಶಿಪ್ನಲ್ಲಿನ ಪಂಖಾ ಫಾಸ್ಟ್ ಎಂಬ ಬಾರ್ ಆ್ಯಂಡ್ ರೆಸ್ಟೋರೆಂಟ್ನಲ್ಲಿ ನಡೆದಿದೆ. ...
Read moreDetailsಪಾಟ್ನಾ: ನಗರದಲ್ಲಿನ ರೈಲ್ವೆ ನಿಲ್ದಾಣದ ಹತ್ತಿರವಿದ್ದ ಹೋಟೆಲ್ ಗಳಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು 6 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಲ್ಲದೇ, ಘಟನೆಯಲ್ಲಿ ಕನಿಷ್ಠ ...
Read moreDetailsಬೆಂಗಳೂರು: ಹೋಟೆಲ್ ನಲ್ಲಿಯೇ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಕಮ್ಮನಹಳ್ಳಿಯ ಓಯೋ ಹೋಟೆಲ್ ನಲ್ಲಿ ಬುಧವಾರ ಈ ಘಟನೆ ನಡೆದಿದೆ. ದಿನೇಶ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.