ಸಣ್ಣ ಪ್ರಾಯದವರಿಗೂ ಕಾಡ್ತಿದೆ ಹೃದಯಾಘಾತ; ಭಾರತದಲ್ಲಿ ಹೆಚ್ಚಾಗುತ್ತಿರುವುದೇಕೆ ಹೃದಯಾಘಾತ?
ಸಾವು ಯಾವಾಗ ಎಲ್ಲಿ? ಹೇಗೆ? ಯಾಕೆ ಬರುತ್ತೆ ಅಂತಾ ಯಾರೊಬ್ಬರಿಂದಲೂ ಊಹಿಸಲು ಸಾಧ್ಯವಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೃದಯಾಘಾತವೆನ್ನೋ ಭೂತ ಅತಿ ಕಡಿಮೆ ಪ್ರಾಯದವರನ್ನು ಬೇಟಿಯಾ ...
Read moreDetailsಸಾವು ಯಾವಾಗ ಎಲ್ಲಿ? ಹೇಗೆ? ಯಾಕೆ ಬರುತ್ತೆ ಅಂತಾ ಯಾರೊಬ್ಬರಿಂದಲೂ ಊಹಿಸಲು ಸಾಧ್ಯವಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೃದಯಾಘಾತವೆನ್ನೋ ಭೂತ ಅತಿ ಕಡಿಮೆ ಪ್ರಾಯದವರನ್ನು ಬೇಟಿಯಾ ...
Read moreDetailsಬೆಂಗಳೂರು: ರಾಜ್ಯದಲ್ಲಿ ಕಂದಮ್ಮಗಳ ಮೇಲಿನ ಕ್ರೌರ್ಯ ಹೆಚ್ಚಾಗುತ್ತಿದ್ದು, ಇಡೀ ಮಾನವ ಕುಲವೇ ತಲೆ ತಗ್ಗಿಸುವಂತಾಗಿದೆ. ಅಪ್ರಾಪ್ತರ ಮೇಲೆ ನಡೆದಿರುವ ಅಂಕಿ-ಅಂಶ ಈಗ ಬಯಲಾಗಿದ್ದು, ಮೃಗೀಯ ದುರುಳರ, ಕಾಮುಕರ ...
Read moreDetailsಬೆಂಗಳೂರು: ಇಡೀ ಸಮಾಜವೇ ತಲೆ ತಗ್ಗಿಸುವಂತಹ ವಿಷಯವೊಂದು ಹೊರ ಬಿದ್ದಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳವಾಗುತ್ತಿದೆ.ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ 2 ಲಕ್ಷಕ್ಕೂ ...
Read moreDetailsಮೈಸೂರು : ಇಲ್ಲಿಯವರೆಗೆ ಗರಿಷ್ಠ ಚಳಿ ಅನುಭವಿಸಿದ ರಾಜ್ಯದ ಜನತೆಗೆ ಈಗ ಗರಿಷ್ಠ ಬಿಸಿಲಿನ ಆತಂಕ ಕಾಡುತ್ತಿದೆ. ಪ್ರತಿ ಬಾರಿ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಬಿಸಿಲು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.