ಭಾರತೀಯ ಯೋಧರಿಗೆ ಮೋದಿ ಸಲಾಂ..!
ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನವನ್ನು ಮಕಾಡೆ ಮಲಗಿಸಿದ ಯೋಧರಿಗೆ ಮೋದಿ ಸಲಾಂ ಹೇಳಿದ್ದಾರೆ. ಪಾಕಿಸ್ತಾನದ ವಾಯು ನೆಲೆ ಮತ್ತು ನೌಕಾನೆಲೆಗಳನ್ನು ಹೊಡೆದುರುಳಿಸಿದ ಯೋಧರಿಗೆ ಪ್ರಧಾನಿ ಮೋದಿ ಅಭಿನಂದನೆ ...
Read moreDetailsಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನವನ್ನು ಮಕಾಡೆ ಮಲಗಿಸಿದ ಯೋಧರಿಗೆ ಮೋದಿ ಸಲಾಂ ಹೇಳಿದ್ದಾರೆ. ಪಾಕಿಸ್ತಾನದ ವಾಯು ನೆಲೆ ಮತ್ತು ನೌಕಾನೆಲೆಗಳನ್ನು ಹೊಡೆದುರುಳಿಸಿದ ಯೋಧರಿಗೆ ಪ್ರಧಾನಿ ಮೋದಿ ಅಭಿನಂದನೆ ...
Read moreDetailsದಾವಣಗೆರೆ: ಪಾಕ್ ಮತ್ತು ಭಾರತದ ಮಧ್ಯೆ ಇದೀಗ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಆ ಹಿನ್ನೆಲೆಯಲ್ಲಿ ಶಾಮನೂರು ಶಿವಶಂಕರಪ್ಪ ನಗರದ ದುಗ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಭಾರತೀಯ ...
Read moreDetailsಕೊಪ್ಪಳ: ನರಮೇಧದ ನಂತರ ನಮ್ಮ ಸೇನೆ ಪ್ರತಿಕಾರವನ್ನು ತೆಗೆದುಕೊಂಡಿದೆ. ನಮ್ಮ ಸೈನಿಕರಿಗೆ ಒಂದು ಸಲಾಂ ಎಂದು ಕೊಪ್ಪಳದ ದಿಡ್ಡಿಕೇರಿಯ ಜುಮ್ಮಾ ಮಸೀದಿಯ ಮೌಲ್ವಿ ಮೌಲಾನ ಹಫೀಜ್ ಮೋಯಿದ್ದಿನ್ ...
Read moreDetailsಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಿಂದಾಗಿ ದೇಶದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಮತ್ತೆ ಶಾಂತಿ ನೆಮ್ಮದಿ ನೆಲೆಸುವುದಕ್ಕಾಗಿ ಆದಿ ಶಂಕರಚಾರ್ಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.