ಹುಲಿಗಳ ಸಾವು: ಈಶ್ವರ ಖಂಡ್ರೆ ಖಡಕ್ ವಾರ್ನಿಂಗ್
ಚಾಮರಾಜನಗರ: ದುಷ್ಕರ್ಮಿಗಳು ವಿಷಪ್ರಾಶನ ನೀಡಿದ್ದರಿಂದಾಗಿ ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹುಲಿಗಳ ಅಸಹಜ ಸಾವಿಗೆ ಇಡೀ ರಾಜ್ಯವೇ ಮಮ್ಮಲ ಮರುಗುತ್ತಿದ್ದು, ...
Read moreDetailsಚಾಮರಾಜನಗರ: ದುಷ್ಕರ್ಮಿಗಳು ವಿಷಪ್ರಾಶನ ನೀಡಿದ್ದರಿಂದಾಗಿ ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹುಲಿಗಳ ಅಸಹಜ ಸಾವಿಗೆ ಇಡೀ ರಾಜ್ಯವೇ ಮಮ್ಮಲ ಮರುಗುತ್ತಿದ್ದು, ...
Read moreDetailsಬೆಂಗಳೂರು: ಮನೆಯೊಂದು ಮೂರು ಬಾಗಿಲಿನಂತಾಗಿರುವ ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ರಾಜಕೀಯ ಗರಿಗೆದರಿದೆ. ಗುಪ್ತಗಾಮಿನಿಯಂತಿದ್ದ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಈಗಾಗಲೇ ದೆಹಲಿ ಅಂಗಳದಲ್ಲೂ ಸದ್ದು ಮಾಡುತ್ತಿದೆ. ...
Read moreDetailsಬೆಂಗಳೂರು: ಕಾಂಗ್ರೆಸ್ ಪಾಳಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಲಾಬಿ ಶುರುವಾದ ಹಿನ್ನೆಲೆಯಲ್ಲಿ ಸಚಿವ ಈಶ್ವರ್ ಖಂಡ್ರೆ ಹೈಕಮಾಂಡ್ ಭೇಟಿ ಮಾಡಿದ್ದಾರೆ. ಈಶ್ವರ್ ಖಂಡ್ರೆ ಈ ಹಿಂದೆ ನಾನು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.