ಇಸ್ಲಾಂ ಧರ್ಮ ಭಾರತದ ಭಾಗವಾಗಿದೆ : ಮೋಹನ್ ಭಾಗವತ್
ನವ ದೆಹಲಿ : ಇಸ್ಲಾಂ ಧರ್ಮ ಯಾವಾಗ ಭಾರತಕ್ಕೆ ಬಂದಿದೆಯೋ ಅಂದೇ ಭಾರತದ ಭಾಗವಾಗಿದೆ ಹಾಗೂ ಅದು ಭಾರತದ ಭಾಗವಾಗಿಯೇ ಉಳಿಯಲಿದೆ. ಇಸ್ಲಾಂ ಕಣ್ಮರೆಯಾಗುತ್ತದೆ ಎಂದು ಭಾವಿಸುವವರು ...
Read moreDetailsನವ ದೆಹಲಿ : ಇಸ್ಲಾಂ ಧರ್ಮ ಯಾವಾಗ ಭಾರತಕ್ಕೆ ಬಂದಿದೆಯೋ ಅಂದೇ ಭಾರತದ ಭಾಗವಾಗಿದೆ ಹಾಗೂ ಅದು ಭಾರತದ ಭಾಗವಾಗಿಯೇ ಉಳಿಯಲಿದೆ. ಇಸ್ಲಾಂ ಕಣ್ಮರೆಯಾಗುತ್ತದೆ ಎಂದು ಭಾವಿಸುವವರು ...
Read moreDetailsವಿಜಯಪುರ: ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿದ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧ ವ್ಯಕ್ತಪಡಿಸಿದ್ದಾರೆ. ಯಾರು ಹಿಂದೂ ಧರ್ಮವನ್ನು ಒಪ್ಪುತ್ತಾರೆ ...
Read moreDetailsವಾಷಿಂಗ್ಟನ್: ಅಮೆರಿಕದ ಜೈಲುಗಳಲ್ಲಿ ಇಸ್ಲಾಂ ಧರ್ಮ ವೇಗವಾಗಿ ವಿಸ್ತರಿಸುತ್ತಿದೆ ಎಂದು ಹೊಸ ವರದಿ ತಿಳಿಸಿದೆ. ಪ್ರತಿ ವರ್ಷ ಹತ್ತಾರು ಸಾವಿರ ಕೈದಿಗಳು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ ಎಂದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.