ಧನಕರ್ ರಾಜೀನಾಮೆ | ಉಪ ರಾಷ್ಟ್ರಪತಿ ಚುನಾವಣಾ ಪ್ರಕ್ರಿಯೆ ಆರಂಭಿಸಿದ ECI
ನವದೆಹಲಿ: ಅನಾರೋಗ್ಯ ಕಾರಣ ನೀಡಿ ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿದ 2 ದಿನಗಳಲ್ಲೇ, ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗ(ECI) ಆರಂಭಿಸಿದೆ. ಈ ...
Read moreDetailsನವದೆಹಲಿ: ಅನಾರೋಗ್ಯ ಕಾರಣ ನೀಡಿ ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿದ 2 ದಿನಗಳಲ್ಲೇ, ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗ(ECI) ಆರಂಭಿಸಿದೆ. ಈ ...
Read moreDetailsಅಚ್ಚರಿಯ ಬೆಳವಣಿಗೆ ಎಂಬಂತೆ ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸುವ ಅಗತ್ಯವನ್ನು ...
Read moreDetailsನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar) ಅವರನ್ನು ಏಕಾಏಕಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಬೆಳಗಿನ ಜಾವ ಎರಡು ಗಂಟೆ ಸುಮಾರಿಗೆ ಜಗದೀಪ್ ಧನಕರ್ ಅವರಿಗೆ ...
Read moreDetailsನವದೆಹಲಿ: ಮಹಾ ಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತ (Maha Kumbh stampede) ಪ್ರಕರಣ ಮತ್ತೊಂದು ಹೊಸ ಹುಟ್ಟು ಪಡೆದಿದೆ. ಘಟನೆಯಲ್ಲಿ 1 ಸಾವಿರ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.