ಇಸ್ರೇಲ್ ದಾಳಿ: ಗಾಜಾದಲ್ಲಿ ವರದಿ ಮಾಡುತ್ತಿದ್ದ ಅಲ್ ಜಜೀರಾದ 5 ಪತ್ರಕರ್ತರ ಹತ್ಯೆ
ಜೆರುಸಲೇಂ: ಯುದ್ಧ ಪೀಡಿತ ಗಾಜಾದ ಮೇಲೆ ಇಸ್ರೇಲ್ ದಾಳಿ ನಡೆಸಿ ಕನಿಷ್ಠ 5 ಮಂದಿ ಅಲ್ ಜಜೀರಾ ಪತ್ರಕರ್ತರನ್ನು ಹತ್ಯೆಗೈದಿದೆ. ಮೃತ ಪತ್ರಕರ್ತರಲ್ಲಿ ಅನಾಸ್ ಅಲ್-ಶರೀಫ್, ಮೊಹಮ್ಮದ್ ...
Read moreDetailsಜೆರುಸಲೇಂ: ಯುದ್ಧ ಪೀಡಿತ ಗಾಜಾದ ಮೇಲೆ ಇಸ್ರೇಲ್ ದಾಳಿ ನಡೆಸಿ ಕನಿಷ್ಠ 5 ಮಂದಿ ಅಲ್ ಜಜೀರಾ ಪತ್ರಕರ್ತರನ್ನು ಹತ್ಯೆಗೈದಿದೆ. ಮೃತ ಪತ್ರಕರ್ತರಲ್ಲಿ ಅನಾಸ್ ಅಲ್-ಶರೀಫ್, ಮೊಹಮ್ಮದ್ ...
Read moreDetailsಬೆಂಗಳೂರು : ಧರ್ಮಸ್ಥಳ ಘಟನೆ ವಿಚಾರದಲ್ಲಿ ಪಾರದರ್ಶಕ ತನಿಖೆ ಆಗಬೇಕು ಎಂದಿದ್ದೆವು. ಪತ್ರಕರ್ತರ ಮೇಲೆ ದಾಳಿ ಅಕ್ಷಮ್ಯ ಅಪರಾಧ. ಇದರ ಬಗ್ಗೆ ಗೃಹ ಸಚಿವರು ಕ್ರಮ ತೆಗೆದುಕೊಳ್ಳಬೇಕು ...
Read moreDetailsಕಾರ್ಕಳ : ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಪಕ್ಷವೊಂದನ್ನು ವೈಭವೀಕರಿಸುವುದಕ್ಕೆ ಹೋಗಿ ಪತ್ರಕರ್ತರ ಅವಹೇಳನ ಮಾಡಿರುವ ಇಬ್ಬರು ಪತ್ರಕರ್ತರ ಕ್ಷಮೆ ಯಾಚಿಸಿದ್ದಾರೆ. ಪ್ರಖ್ಯಾತ್ ಬಿ.ಜೆ ಹಾಗೂ ಹರಿಪ್ರಸಾದ್ ಶೆಟ್ಟಿ ...
Read moreDetailsಹೈದರಾಬಾದ್: ಕಾಂಗ್ರೆಸ್ ಆಡಳಿತದಲ್ಲಿ ತಾನು ಎದುರಿಸುತ್ತಿರುವ ಕಷ್ಟಗಳ ಬಗ್ಗೆ ಹೇಳಿಕೊಂಡಿರುವ ರೈತನೊಬ್ಬನ “ವಿವಾದಾತ್ಮಕ” ವೀಡಿಯೋ(Video)ವನ್ನು ಯೂಟ್ಯೂಬ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಇಬ್ಬರು ಪತ್ರಕರ್ತರನ್ನು ಹೈದರಾಬಾದ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.