ರಾಜಕೀಯ ಸಾಕು ಎಂದ ಕೆ.ಎನ್. ರಾಜಣ್ಣ
ಮುಂದಿನ ಚುನಾವಣೆಗೆ ನನಗೆ 78 ವರ್ಷ ತುಂಬಿರುತ್ತೆ. ಹೀಗಾಗಿ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳುತ್ತೇನೆ ಎಂದು ಸಚಿವ ಕೆ.ಎನ್. ರಾಜಣ್ಣ ಘೋಷಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಸಹಕಾರಿ ...
Read moreDetailsಮುಂದಿನ ಚುನಾವಣೆಗೆ ನನಗೆ 78 ವರ್ಷ ತುಂಬಿರುತ್ತೆ. ಹೀಗಾಗಿ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳುತ್ತೇನೆ ಎಂದು ಸಚಿವ ಕೆ.ಎನ್. ರಾಜಣ್ಣ ಘೋಷಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಸಹಕಾರಿ ...
Read moreDetailsಬೆಂಗಳೂರು: ಸಚಿವ ಕೆ.ಎನ್. ರಾಜಣ್ಣಗೆ ಹನಿಟ್ರ್ಯಾಪ್ ಮುಳುವಾಗಲಿದೆಯೇ? ಎಂಬ ಚರ್ಚೆಯೊಂದು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ. ರಾಜಣ್ಣ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್ ...
Read moreDetailsತುಮಕೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ಭಾರೀ ಸದ್ದು ಮಾಡುತ್ತಿದೆ. ಈ ವೇಳೆ ಮತ್ತೊಮ್ಮೆ ಗುಡುಗಿರುವ ಸಚಿವ ಕೆ.ಎನ್. ರಾಜಣ್ಣ, ಹನಿಟ್ರ್ಯಾಪ್ ಮಾಡಲು ಬಂದವರ ಕಪಾಳಕ್ಕೆ ಹೊಡೆದಿದ್ದೇನೆ. ಅದು ಪ್ರಜಾಪ್ರಭುತ್ವಕ್ಕೆ ...
Read moreDetailsಬೆಂಗಳೂರು: ಹಿರಿಯ ಸಚಿವ ಕೆಎನ್ ರಾಜಣ್ಣ ವಿರುದ್ಧ ಹನಿಟ್ರ್ಯಾಪ್ ನಡೆದಿರುವ ವಿಷಯ ರಾಜಕೀಯ ವಲಯದಲ್ಲಿ ದೊಡ್ಡ ಬಿರುಗಾಳಿ ಬೀಸಿದೆ. ಇದರ ಹಿಂದೆ ರಾಜಕೀಯ ಇದೆ ಎಂಬ ಆರೋಪ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.