ನೀರಿಗಾಗಿ ಅನ್ನದಾತರ ಮಧ್ಯೆ ಫೈಟ್; ಕಾಮಗಾರಿಗೆ ವ್ಯಕ್ತವಾದ ಪರ, ವಿರೋಧ
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಹುಲಿಕೆರೆ, ನಾಗೇನಹಳ್ಳಿ ಕೆರೆ ತುಂಬಿಸುವ ಯೋಜನೆಯ ವಿಚಾರವಾಗಿ ರೈತರ ಮಧ್ಯೆ ಗಲಾಟೆ ನಡೆದಿದೆ. ಈ ಯೋಜನೆ ನಡೆಸಿದರೆ ನಮಗೆ ನೀರಿಲ್ಲದಂತಾಗುತ್ತದೆ ಎಂದು ಕಡೂರು ...
Read moreDetailsಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಹುಲಿಕೆರೆ, ನಾಗೇನಹಳ್ಳಿ ಕೆರೆ ತುಂಬಿಸುವ ಯೋಜನೆಯ ವಿಚಾರವಾಗಿ ರೈತರ ಮಧ್ಯೆ ಗಲಾಟೆ ನಡೆದಿದೆ. ಈ ಯೋಜನೆ ನಡೆಸಿದರೆ ನಮಗೆ ನೀರಿಲ್ಲದಂತಾಗುತ್ತದೆ ಎಂದು ಕಡೂರು ...
Read moreDetailsಚಿಕ್ಕಮಗಳೂರು: ಅಳಿಯನೊಬ್ಬ ತನ್ನ ಸೋದರ ಮಾವನ ಮೇಲೆ ಮಚ್ಚು ಬೀಸಿರುವ ಘಟನೆ ನಡೆದಿದೆ. ಜಿಲ್ಲೆಯ ಕಡೂರು (Kaduru) ಪಟ್ಟಣದ ವಿಜಯಲಕ್ಷ್ಮಿ ಟಾಕೀಸ್ ಹತ್ತಿರ ಈ ಘಟನೆ ನಡೆದಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.