ಕೊನೆಗೂ ಮೌನ ಮುರಿದ ಶಿವಣ್ಣ
ಕನ್ನಡದ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ (Kamal Haasan) ಹೇಳಿಕೆ ಸಮರ್ಥಿಸಿಕೊಂಡಿದ್ದ ನಟ ಶಿವರಾಜ್ಕುಮಾರ್ (Shivarajkumar) ಈಗ ಮತ್ತೊಮ್ಮೆ ಆ ವಿಷಯದ ...
Read moreDetailsಕನ್ನಡದ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ (Kamal Haasan) ಹೇಳಿಕೆ ಸಮರ್ಥಿಸಿಕೊಂಡಿದ್ದ ನಟ ಶಿವರಾಜ್ಕುಮಾರ್ (Shivarajkumar) ಈಗ ಮತ್ತೊಮ್ಮೆ ಆ ವಿಷಯದ ...
Read moreDetailsಬೆಂಗಳೂರು: ಕ್ಷಮೆ ಕೇಳುವುದಿಲ್ಲ ಎಂಬ ಕಮಲ್ ಹಾಸನ್ ಹೇಳಿಕೆ ವಿಚಾರವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ತಿರುಗೇಟು ನೀಡಿದ್ದಾರೆ. ಕ್ಷಮೆ ಕೇಳುವವರೆಗೂ ನಾವು ...
Read moreDetailsಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿದ ನಟ ಕಮಲ್ ಹಾಸನ್ ಸಿನಿಮಾಗಳನ್ನು ನಿಷೇಧಿಸುವಂತೆ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಈ ...
Read moreDetailsನಟ ಕಮಲ್ ಹಾಸನ್ ಉಡಾಫೆ ಹೇಳಿಕೆ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ರಿಯಾಕ್ಟ್ ಮಾಡಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಹುಟ್ಟು ಹಬ್ಬ ಆಚರಿಸಿದ ನಂತರ ಸುದ್ದಿಗಾರರೊಂದಿಗೆ ...
Read moreDetailsನಟ ಕಮಲ್ ಹಾಸನ್ ರಿಗೂ ಕನ್ನಡದ ಬಗ್ಗೆ ಅಭಿಮಾನವಿದೆ. ಬೆಂಗಳೂರಿನ ಬಗ್ಗೆ, ಕನ್ನಡ ಸಿನಿಮಾಗಳ ಬಗ್ಗೆ, ನಮ್ಮ ಕುಟುಂಬದ ಬಗ್ಗೆ ಅವರು ತುಂಬಾ ಚೆನ್ನಾಗಿ ಮಾತನಾಡಿದ್ದಾರೆ. ಇದೆಲ್ಲವನ್ನು ...
Read moreDetailsಚೆನ್ನೈ: ಭಾರತೀಯ ಚಿತ್ರರಂಗದಲ್ಲಿ ತಮ್ಮದೆಯಾದ ಛಾಪು ಮೂಡಿಸಿದ ನಟ ಕಮಲ್ ಹಾಸನ್ ( Kamal Haasan ) ಈಗ ತಮ್ಮ ಅಭಿಮಾನಿಗಳಲ್ಲಿ ಮನವಿಯೊಂದನ್ನು ಮಾಡಿದ್ದಾರೆ. ಅಭಿಮಾನಿಗಳು ಸದ್ಯ ...
Read moreDetailsಕಾಲಿವುಡ್ ನಟ ಕಮಲ್ ಹಾಸನ್ ನಟನೆಯ ಇಂಡಿಯನ್ 2 (Indian 2) ಚಿತ್ರ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ. ಕಮಲ್ ಹಾಸನ್ (Kamal Haasan) ನಟನೆಯ ‘ಇಂಡಿಯನ್ 2’ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.