ಕನ್ನಡ ರಾಜ್ಯೋತ್ಸವ ಸಂಭ್ರಮ | ನಾಗೂರಿನಲ್ಲಿ ಅದ್ದೂರಿಯಾಗಿ ಜರುಗಿದ ‘ಕನ್ನಡ ಹಬ್ಬ’
ಉಡುಪಿ : ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿರುವ ಶ್ರೀ ಕೃಷ್ಣ ಲಲಿತ ಕಲಾ ಮಂದಿರದಲ್ಲಿ ಇಂದು ಅದ್ದೂರಿಯಾಗಿ 'ಕನ್ನಡ ಹಬ್ಬ' ಕಾರ್ಯಕ್ರಮ ...
Read moreDetailsಉಡುಪಿ : ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿರುವ ಶ್ರೀ ಕೃಷ್ಣ ಲಲಿತ ಕಲಾ ಮಂದಿರದಲ್ಲಿ ಇಂದು ಅದ್ದೂರಿಯಾಗಿ 'ಕನ್ನಡ ಹಬ್ಬ' ಕಾರ್ಯಕ್ರಮ ...
Read moreDetailsಬೆಂಗಳೂರು : ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಸ್ತ ಅಧಿಕಾರಿ, ...
Read moreDetailsಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಮ್ಆರ್ಸಿಎಲ್ ಸಿಹಿ ಸುದ್ದಿಯೊಂದನ್ನು ನೀಡಿದೆ. ನ.1ರ ಇಂದಿನಿಂದ ಹೆಚ್ಚುವರಿಯಾಗಿ ಐದು ರೈಲುಗಳು ವಾಣಿಜ್ಯ ಸಂಚಾರ ಆರಂಭಿಸಲಿವೆ. ಹೀಗಾಗಿ ಪ್ರತಿ 15 ನಿಮಿಷಕ್ಕೊಂದು ರೈಲುಗಳು ...
Read moreDetailsಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ)ಯ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಅವರು ತಮ್ಮ ಪದಾಧಿಕಾರಿಗಳೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ನಗರದ ವಿವಿಧೆಡೆ ಧ್ವಜಾರೋಹಣ ...
Read moreDetailsಕಲಬುರಗಿ: ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರತ್ಯೇಕ ರಾಜ್ಯ ಬೇಕೆಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.