ಗ್ಲೋಬಲ್’ ಲೆವೆಲ್ ನಲ್ಲಿ ಕನ್ನಡಿಗನಿಂದ ದೊಡ್ಡ ಸಾಧನೆ!
ಬೆಂಗಳೂರು: ಇದು ಸೋಷಿಯಲ್ ಮೀಡಿಯಾ ಜಮಾನ. ಈ ಕಾಲಘಟ್ಟದಲ್ಲಿ ಯೂಟ್ಯೂಬರ್ ಗಳು ಹೊಸ ಸಾಹಸಗಳನ್ನು ಮಾಡಲೇಬೇಕು. ಭಿನ್ನ-ವಿಭಿನ್ನ ಕಂಟೆಂಟ್ ಗಳನ್ನು ವೀಕ್ಷಕರಿಗೆ ಕೊಡಬೇಕು. ಅಂತಹ ಸಾಹಸವನ್ನು ಗ್ಲೋಬಲ್ ...
Read moreDetailsಬೆಂಗಳೂರು: ಇದು ಸೋಷಿಯಲ್ ಮೀಡಿಯಾ ಜಮಾನ. ಈ ಕಾಲಘಟ್ಟದಲ್ಲಿ ಯೂಟ್ಯೂಬರ್ ಗಳು ಹೊಸ ಸಾಹಸಗಳನ್ನು ಮಾಡಲೇಬೇಕು. ಭಿನ್ನ-ವಿಭಿನ್ನ ಕಂಟೆಂಟ್ ಗಳನ್ನು ವೀಕ್ಷಕರಿಗೆ ಕೊಡಬೇಕು. ಅಂತಹ ಸಾಹಸವನ್ನು ಗ್ಲೋಬಲ್ ...
Read moreDetailsಹಾವೇರಿ: ಬ್ಯಾಂಕಾಕ್ ನಲ್ಲಿ ಸಂಭವಿಸಿರುವ ಭೂಕಂಪನ ದೊಡ್ಡ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ಹಾವೇರಿ ಜಿಲ್ಲೆಯ ಐವರು ಕನ್ನಡಿಗರು ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು. ಈಗ ವಿಡಿಯೋ ಮಾಡಿದ ...
Read moreDetailsಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಸರ್ಕಾರ ಈ ಕುರಿತು ಚರ್ಚಿಸುವುದಾಗಿ ಹೇಳಿದೆ. ಈ ಕುರಿತು ಸ್ಪಷ್ಟನೆ ಮಾಡಿರುವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.