ಬೆಂಗಳೂರಲ್ಲಿ ಕೋವಿಡ್ ರಣಕೇಕೆ
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಆರ್ಭಟ ಮೀತಿ ಮೀರ್ತಿದೆ. ಅದ್ರಲ್ಲೂ ಬೆಂಗಳೂರಲ್ಲಿ ಮಹಾಮಾರಿ ಎಲ್ಲೆ ಮೀರಿ ವ್ಯಾಪಿಸ್ತಿರೋದು ಆತಂಕ ಹೆಚ್ಚಿಸಿದೆ. ರಾಜಧಾನಿ ಬೆಂಗಳೂರಲ್ಲೇ ಇದೀಗ 71 ಸಕ್ರಿಯ ...
Read moreDetailsಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಆರ್ಭಟ ಮೀತಿ ಮೀರ್ತಿದೆ. ಅದ್ರಲ್ಲೂ ಬೆಂಗಳೂರಲ್ಲಿ ಮಹಾಮಾರಿ ಎಲ್ಲೆ ಮೀರಿ ವ್ಯಾಪಿಸ್ತಿರೋದು ಆತಂಕ ಹೆಚ್ಚಿಸಿದೆ. ರಾಜಧಾನಿ ಬೆಂಗಳೂರಲ್ಲೇ ಇದೀಗ 71 ಸಕ್ರಿಯ ...
Read moreDetailsಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರಿನಲ್ಲೂ ಮೇ 26 ರವರೆಗೆ ಮಳೆಯಾಗಲಿದೆ ಎಂದು ...
Read moreDetailsಚಿಕ್ಕಮಗಳೂರು, ಮೇ 4, 2025: ಜೆಕೆ ಟೈರ್ಸ್ ಎಫ್ಎಂಎಸ್ಸಿಐ ಇಂಡಿಯನ್ ನ್ಯಾಷನಲ್ ಆಟೋಕ್ರಾಸ್ ಚಾಂಪಿಯನ್ಶಿಪ್ (ಐಎನ್ಎಸಿ) 2025 ರ ಸುತ್ತಿನ ಚಿಕ್ಕಮಗಳೂರು ಗ್ರಾವೆಲ್ ಫೆಸ್ಟ್ 2025 ರಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.