ಗಾಳಿ-ಮಳೆಯ ರುದ್ರ ನರ್ತನಕ್ಕೆ, ಹೋಟೆಲ್ ಮೇಲ್ಛಾವಣಿ ನೆಲಸಮ!!
ಶಿರೂರು: ಮಂಗಳವಾರ ಮುಂಜಾನೆ ಬೀಸಿದ ಭಾರೀ ಗಾಳಿ ಮಳೆಗೆ ಶಿರೂರು ಗಡಿ ಭಾಗದಲ್ಲಿರುವ ಸಹರಾ ಹೋಟೆಲ್ನ ಮೇಲ್ಚಾವಣೆ ಹಾರಿ ಹೋಗಿದೆ. ಗಾಳಿಯ ಅಬ್ಬರಕ್ಕೆ ಹೋಟೆಲ್ ಸಂಪೂರ್ಣ ಕುಸಿದು ...
Read moreDetailsಶಿರೂರು: ಮಂಗಳವಾರ ಮುಂಜಾನೆ ಬೀಸಿದ ಭಾರೀ ಗಾಳಿ ಮಳೆಗೆ ಶಿರೂರು ಗಡಿ ಭಾಗದಲ್ಲಿರುವ ಸಹರಾ ಹೋಟೆಲ್ನ ಮೇಲ್ಚಾವಣೆ ಹಾರಿ ಹೋಗಿದೆ. ಗಾಳಿಯ ಅಬ್ಬರಕ್ಕೆ ಹೋಟೆಲ್ ಸಂಪೂರ್ಣ ಕುಸಿದು ...
Read moreDetailsಅದೊಂದು ಅಭಿವೃದ್ಧಿ ಶೂನ್ಯದಂತಿರುವ ದುಸ್ಥಿತಿಯ ಹಳ್ಳಿ. ಅಲ್ಲಿ ಹತ್ತಿರತ್ತಿರ ನಾನೂರು ಮನೆಗಳಿದ್ದು, ಮತದಾನದ ಹೊತ್ತಲ್ಲಿ ಮಾತ್ರ ರಾಜಕಾರಣಿಗಳಿಗೆ ಈ ಊರ ನೆನಪಾಗುತ್ತೆ. ಅಲ್ಲಿನ ಜನ ಈ ಬಗ್ಗೆ ...
Read moreDetailsಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉಡುಪಿ ಜಿಲ್ಲೆಯ, ಬೈಂದೂರು ವಲಯದವರಿಂದ "ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ" ಹಮ್ಮಿಕೊಂಡು ಯಶಸ್ವಿಯಾಯಿತು. ಗುಜ್ಜಾಡಿಯ 'ಎಂ ಭಾಸ್ಕರ್ ಪೈ ...
Read moreDetailsರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಆರೋಪಿ ದರ್ಶನ್ (Darshan) ಮತ್ತೆ ಎರಡು ದಿನ ಪೊಲೀಸ್ ಕಸ್ಟಡಿಯಲ್ಲಿ ಇರುವಂತಾಗಿದೆ. ಈಗಾಗಲೇ ಕಳೆದ ಹತ್ತು ದಿನಗಳಿಂದ ದರ್ಶನ್ ...
Read moreDetailsವಿವಿಧ ಬೇಡಿಕೆಗಳಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕಿಳಿದಿದ್ದಾರೆ. ರಾಜ್ಯದ ಮೂಲೆ-ಮೂಲೆಯಿಂದ ಬೆಂಗಳೂರಿಗೆ ಬಂದಿರುವ ನೌಕರರು ತಮ್ಮ ಹಲವು ಬೇಡಿಕೆಗಳನ್ನು ಮುಂದಿಟ್ಟು, ಅನಿರ್ಧಿಷ್ಟ ...
Read moreDetailsಉಡುಪಿ: ಅಪ್ರಾಪ್ತ ಬಾಲಕನೊಬ್ಬ ತನ್ನ ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಉಪ್ಪಿನಂಗಡಿಯ (Uppinangady) ಪೆರ್ನೆ ಹತ್ತಿರ ನಡೆದಿದೆ. ಪೆರ್ನೆಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.