ಬ್ರೆಜಿಲ್ನಲ್ಲಿ ಭಾರೀ ಬಿರುಗಾಳಿಗೆ ಕುಸಿದು ಬಿದ್ದ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’!
ಗುವೈಬಾ (ಬ್ರೆಜಿಲ್): ಬ್ರೆಜಿಲ್ನ ಗುವೈಬಾ ನಗರದಲ್ಲಿ ಬೀಸಿದ ಭಾರಿ ಬಿರುಗಾಳಿಗೆ ಸುಮಾರು 40 ಮೀಟರ್ ಎತ್ತರದ 'ಸ್ಟ್ಯಾಚ್ಯೂ ಆಫ್ ಲಿಬರ್ಟಿ'ಯ ಪ್ರತಿರೂಪವು ಕುಸಿದು ಬಿದ್ದ ಘಟನೆ ನಡೆದಿದೆ. ...
Read moreDetailsಗುವೈಬಾ (ಬ್ರೆಜಿಲ್): ಬ್ರೆಜಿಲ್ನ ಗುವೈಬಾ ನಗರದಲ್ಲಿ ಬೀಸಿದ ಭಾರಿ ಬಿರುಗಾಳಿಗೆ ಸುಮಾರು 40 ಮೀಟರ್ ಎತ್ತರದ 'ಸ್ಟ್ಯಾಚ್ಯೂ ಆಫ್ ಲಿಬರ್ಟಿ'ಯ ಪ್ರತಿರೂಪವು ಕುಸಿದು ಬಿದ್ದ ಘಟನೆ ನಡೆದಿದೆ. ...
Read moreDetailsಈ ವಾರ ಡಬಲ್ ಎಲಿಮಿನೇಶನ್ ಇರುತ್ತೆ ಅಂತ ಸ್ಪರ್ಧಿಗಳು ಯೋಚನೆ ಕೂಡ ಮಾಡಿರಲಿಲ್ಲ. ಆದ್ರೆ ಧ್ರುವಂತ್ ಅವರು ಎಲಿಮಿನೇಟ್ ಆಗ್ತಾರೆ ಅಂತ ಅಂದುಕೊಂಡಿದ್ದರು ಸ್ಪರ್ಧಿಗಳು. ಆದರೆ ಕೊನೆಗೆ ...
Read moreDetailsಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ವಲಯದಲ್ಲಿ ಹೊಸದೊಂದು ಬಿರುಗಾಳಿ ಎದ್ದಿದೆ. ರಾಜ್ಯದ ಕರಡು ಮತದಾರರ ಪಟ್ಟಿಯಿಂದ ಬರೋಬ್ಬರಿ 58 ಲಕ್ಷ ಜನರ ಹೆಸರುಗಳನ್ನು ...
Read moreDetailsಮೆಕ್ಸಿಕೋ : ಸ್ಯಾನ್ ಮಾಟಿಯೊ ಆಟೆಂಕೋದಲ್ಲಿ ಖಾಸಗಿ ಜೆಟ್ ತುರ್ತು ಲ್ಯಾಂಡಿಂಗ್ ವೇಳೆ ಪತನವಾಗಿದ್ದು, ದುರಂತದಲ್ಲಿ 10 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. https://twitter.com/lopezdoriga/status/2000648540691829195?ref_src=twsrc%5Etfw%7Ctwcamp%5Etweetembed%7Ctwterm%5E2000648540691829195%7Ctwgr%5E0a5dbdbeeeff31cdd3e9309c88333613619e581d%7Ctwcon%5Es1_&ref_url=https%3A%2F%2Fwww.timesnownews.com%2Fworld%2Fmexico-at-least-6-dead-after-private-jet-crashes-near-toluca-airport-in-san-pedro-totoltepec-watch-videos-avioneta-toluca-article-153298342 ಆಕಾಪುಲ್ಕೊದಿಂದ ಟೇಕ್ ...
Read moreDetailsಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಾರ್ವಜನಿಕ ಸಮಾರಂಭವೊಂದರಲ್ಲಿ ಮುಸ್ಲಿಂ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಎಳೆದ ಘಟನೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಈ ವಿಡಿಯೋ ಸಾಮಾಜಿಕ ...
Read moreDetailsಬೆಂಗಳೂರು: ವರ್ಧನ್ ಎಂಟರ್ಪ್ರೈಸ್ನ ಮಾಲೀಕ ಹಾಗೂ ಚಿತ್ರ ನಿರ್ಮಾಪಕ ಹರ್ಷವರ್ಧನ್ ಅವರು ತನ್ನ ಪತ್ನಿ, ನಟಿ ಚೈತ್ರಾ ಆರ್ ಅವರನ್ನು ಕಿಡ್ನ್ಯಾಪ್ ಮಾಡಿರುವ ಗಂಭೀರ ಆರೋಪ ಕೇಳಿ ...
Read moreDetailsಹಾಸನ: ಕಂಬ ಏರಿ ವಿದ್ಯುತ್ ತಂತಿ ದುರಸ್ತಿ ಮಾಡುವಾಗ ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದು, ಕಾರ್ಮಿಕನೊಬ್ಬ ಸಾವನ್ನಪ್ಪಿ ಮತ್ತೊಬ್ಬ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಈ ಘಟನೆ ...
Read moreDetailsಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದ್ದು, ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಬೆಂಗಳೂರಿನಲ್ಲಿ ಡಿಸೆಂಬರ್ 13, 2025ರಂದು 13.3 ಡಿಗ್ರಿ ...
Read moreDetailsಯಾದಗಿರಿ : ಸಿಎನ್ಜಿ ಗ್ಯಾಸ್ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ಸ್ಥಿತಿ ಯಾದಗಿರಿ ನಗರದಲ್ಲಿ ಸಂಭವಿಸಿದೆ. ನಗರದ ಶುಭಂ ಪೆಟ್ರೋಲ್ ಬಂಕ್ ಎದುರು ಆಟೋಗಳು ಕಿಲೋಮೀಟರ್ ಗಟ್ಟಲೇ ...
Read moreDetailsಶಿವಮೊಗ್ಗ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.