ಜಮೀರ್ ಜೊತೆ ಹಣಕಾಸಿನ ವಹಿವಾಟು | ಕೆಜಿಎಫ್ ಬಾಬುಗೆ ಲೋಕಾಯುಕ್ತಾ ನೋಟಿಸ್ !
ಬೆಂಗಳೂರು : ಸಚಿವ ಜಮೀರ್ ಅಹಮ್ಮದ್ ಖಾನ್ ಅವರೊಂದಿಗೆ ಹಣಕಾಸಿನ ವಹಿವಾಟು ನಡೆಸಿರುವ ಹಿನ್ನಲೆ ಕೆಜಿಎಫ್ ಬಾಬು ಅವರಿಗೆ ಲೋಕಾಯುಕ್ತಾ ಪೊಲೀಸರಿಂದ ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ...
Read moreDetailsಬೆಂಗಳೂರು : ಸಚಿವ ಜಮೀರ್ ಅಹಮ್ಮದ್ ಖಾನ್ ಅವರೊಂದಿಗೆ ಹಣಕಾಸಿನ ವಹಿವಾಟು ನಡೆಸಿರುವ ಹಿನ್ನಲೆ ಕೆಜಿಎಫ್ ಬಾಬು ಅವರಿಗೆ ಲೋಕಾಯುಕ್ತಾ ಪೊಲೀಸರಿಂದ ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ...
Read moreDetailsಬೆಂಗಳೂರು : ಎಲ್ಲ ಲಾಭಗಳ ಲೆಕ್ಕಾಚಾರಗಳನ್ನು ಮೀರಿ ಮಾನವೀಯತೆಯ ಮಹೋನ್ನತ ಮೌಲ್ಯವೊಂದು ಅನಾವರಣಗೊಳ್ಳುತ್ತಿದೆ. ತಮ್ಮ ವೈಯಕ್ತಿಕ ಸಂಪಾದನೆಯಿಂದ 400 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ವಿನಿಯೋಗಿಸಿ, ಚಿಕ್ಕಪೇಟೆ ...
Read moreDetailsಬೆಂಗಳೂರು: ಕೆಜಿಎಫ್ ಬಾಬು ನಿವಾಸದ ಮೇಲೆ ಆರ್.ಟಿ.ಒ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಕೆಜಿಎಫ್ ಬಾಬು ಅವರಲ್ಲಿದ್ದ ಐಷಾರಾಮಿ ಕಾರುಗಳನ್ನು ಆರ್.ಟಿ.ಒ ಅಧಿಕಾರಿಗಳು ಸೀಜ್ ಮಾಡಿದ್ದಾರೆಂಬ ಮಾಹಿತಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.