ಸೆ. 9ಕ್ಕೆ ಉಪ ರಾಷ್ಟ್ರಪತಿ ಚುನಾವಣೆ : ಚುನಾವಣಾ ಆಯೋಗ
ನವದೆಹಲಿ: ದೇಶದ ಮುಂದಿನ ಉಪ ರಾಷ್ಟ್ರಪತಿ ಆಯ್ಕೆಗಾಗಿ ಚುನಾವಣೆಯು ಸೆಪ್ಟೆಂಬರ್ 9ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ಆಗಸ್ಟ್ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು 21ರವರೆಗೆ ಅವಕಾಶವಿದೆ ...
Read moreDetailsನವದೆಹಲಿ: ದೇಶದ ಮುಂದಿನ ಉಪ ರಾಷ್ಟ್ರಪತಿ ಆಯ್ಕೆಗಾಗಿ ಚುನಾವಣೆಯು ಸೆಪ್ಟೆಂಬರ್ 9ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ಆಗಸ್ಟ್ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು 21ರವರೆಗೆ ಅವಕಾಶವಿದೆ ...
Read moreDetailsಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೇಬರ ಶೋಧ ತೀವ್ರಗೊಂಡಿದೆ.ಇಂದು ಬೆಳಗ್ಗೆ 11 ಗಂಟೆಯಿಂದ ಸಾಕ್ಷಿ ದೂರುದಾರ ವ್ಯಕ್ತಿ ತೋರಿಸಿದ ಎರಡನೇ ಜಾಗದಲ್ಲಿ ಶೋಧ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.