ಕುಂದಾಪುರ ಉಪ ವಿಭಾಗಧಿಕಾರಿ ರಶ್ಮಿ ಎಸ್ ವರ್ಗಾವಣೆ
ಕುಂದಾಪುರ ಉಪ ವಿಭಾಗಧಿಕಾರಿ ರಶ್ಮಿ ಎಸ್ ರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿ ನಿಯುಕ್ತಿಗೊಳಿಸಿದೆ. ಉಡುಪಿ ನಗರಾಭಿವೃದ್ಧಿ ಪ್ರಧಿಕಾರದ ...
Read moreDetailsಕುಂದಾಪುರ ಉಪ ವಿಭಾಗಧಿಕಾರಿ ರಶ್ಮಿ ಎಸ್ ರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿ ನಿಯುಕ್ತಿಗೊಳಿಸಿದೆ. ಉಡುಪಿ ನಗರಾಭಿವೃದ್ಧಿ ಪ್ರಧಿಕಾರದ ...
Read moreDetailsಇತ್ತೀಚಿಗೆ ನಡೆದ ಅಂಕೊಲ ಶಿರೂರಿನ ಗುಡ್ಡ ಕುಸಿತದ ಪರಿಣಾಮ, ಮಣ್ಣಿನಡಿ ಸಿಲುಕಿ ಸತ್ತವರ ಸುದ್ದಿ ಮಾಸುವ ಮೊದಲೇ, ಮತ್ತೊಂದು ಅನಾಹುತದ ಮುನ್ಸೂಚನೆ ಹೊತ್ತ ಗುಡ್ಡ ಕುಸಿತದ ಸುದ್ದಿ ...
Read moreDetailsಕುಂದಾಪುರ: ಆಲೂರು ಹರ್ಕೂರು ಗ್ರಾಮಸ್ಥರ ವತಿಯಿಂದ, ಮೂಕಾಂಬಿಕಾ ಸಭಾಭವನದಲ್ಲಿ ಅಭಿನಂದನಾ ಸಮಾರಂಭ ನಡೆಯಿತು. ನಾನಾ ವಲಯಗಳ ಮೂಲಕ ಆಲೂರಿನಲ್ಲಿ ಸೇವೆ ಸಲ್ಲಿಸಿದ ಸಹೃದಯಿಗಳ ಸೇವೆ ಪರಿಗಣಿಸಿ, ಊರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.