ಬೆಂಗಳೂರಿಗರಿಗೆ ಮತ್ತೆ ಚಿರತೆಯ ಕಾಟ
ಬೆಂಗಳೂರು: ನಗರದ ಜನರಿಗೆ ಮತ್ತೆ ಚಿರತೆಯ ಭಯ ಶುರುವಾಗಿದೆ. ನಗರದ ಹೊರವಲಯಗಳಲ್ಲಿ ಚಿರತೆ (Leopard)ಗಳ ಹಾವಳಿ ಹೆಚ್ಚಾಗಿದ್ದು, ಜನರು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬನ್ನೇರುಘಟ್ಟ (Bannerghatta ...
Read moreDetailsಬೆಂಗಳೂರು: ನಗರದ ಜನರಿಗೆ ಮತ್ತೆ ಚಿರತೆಯ ಭಯ ಶುರುವಾಗಿದೆ. ನಗರದ ಹೊರವಲಯಗಳಲ್ಲಿ ಚಿರತೆ (Leopard)ಗಳ ಹಾವಳಿ ಹೆಚ್ಚಾಗಿದ್ದು, ಜನರು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬನ್ನೇರುಘಟ್ಟ (Bannerghatta ...
Read moreDetailsಬೆಂಗಳೂರು : ನಗರದ ಹೊರ ವಲಯ ನೆಲಮಂಗಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅರಣ್ಯ ಇಲಾಖೆ ಮೂರು ದಿನಗಳಲ್ಲಿ ಮೂರು ಚಿರತೆಯನ್ನು ಸೆರೆ ಹಿಡಿದಿದೆ. ಇತ್ತೀಚೆಗಷ್ಟೇ ರೈತನೊಬ್ಬನ ಮೇಲೆ ದಾಳಿ ...
Read moreDetailsಬೆಂಗಳೂರು: ಚಿರತೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಈ ಘಟನೆ ನೆಲಮಂಗಲ (Nelamangala) ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಕರಿಯಮ್ಮ (55) ಮೃತ ಮಹಿಳೆ. ಕರಿಯಮ್ಮ ...
Read moreDetailsಕುಂದಾಪುರ: ರೈಲು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಬೈಂದೂರು ತಾಲೂಕಿನ ಬಡಾಕೆರೆ ಹತ್ತಿರದ ಸೌಪರ್ಣಿಕಾ ನದಿ ಮೇಲೆ ಹಾದು ಹೋಗಿರುವ ...
Read moreDetailsಧಾರವಾಡ: ಚಿರತೆ ದಾಳಿ ಎಂಬುವುದು ಈಗ ರಾಜ್ಯದಲ್ಲಿ ಸರ್ವೇ ಸಾಮಾನ್ಯವಾದಂತಾಗುತ್ತಿದೆ. ಹೀಗಾಗಿ ಯಾವ ಊರಲ್ಲಿ ಕಾಡು ಪ್ರಾಣಿಗಳು ದಾಳಿ ಮಾಡುತ್ತವೆ ಎಂಬುವುದೇ ತಿಳಿಯದಂತಾಗಿದೆ. ತಾಲ್ಲೂಕಿನ ಮನಸೂರಿನ ಕರಿಯಮ್ಮ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.