ಜಾತಿ ಗಣತಿ : ಧರ್ಮದ ಕಾಲಂನಲ್ಲಿ “ಲಿಂಗಾಯತ” : ಪಾಂಡೋಮಟ್ಟಿ ಗುರುಬಸವ ಶ್ರೀ ಕರೆ
ದಾವಣಗೆರೆ: ರಾಜ್ಯ ಸರ್ಕಾರದಿಂದ ಮರು ಜಾತಿ ಗಣತಿ ಮಾಡುತ್ತಿರುವ ಹಿನ್ನೆಲೆ, ಧರ್ಮದ ಕಾಲಂ ನಲ್ಲಿ ಲಿಂಗಾಯತ ಎಂದು ಬರೆಸಲು ಪಾಂಡೋಮಟ್ಟಿ ಗುರುಬಸವ ಶ್ರೀಗಳು ಕರೆ ನೀಡಿದ್ದಾರೆ. ಈ ...
Read moreDetailsದಾವಣಗೆರೆ: ರಾಜ್ಯ ಸರ್ಕಾರದಿಂದ ಮರು ಜಾತಿ ಗಣತಿ ಮಾಡುತ್ತಿರುವ ಹಿನ್ನೆಲೆ, ಧರ್ಮದ ಕಾಲಂ ನಲ್ಲಿ ಲಿಂಗಾಯತ ಎಂದು ಬರೆಸಲು ಪಾಂಡೋಮಟ್ಟಿ ಗುರುಬಸವ ಶ್ರೀಗಳು ಕರೆ ನೀಡಿದ್ದಾರೆ. ಈ ...
Read moreDetailsಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ಕೆಂಡ ಕಾರಿದ್ದವು. ಇದಕ್ಕೆ ಮೂಲಕ ಕಾರಣ, ಜಾತಿ ಸಮೀಕ್ಷೆ. ಜಯ ಪ್ರಕಾಶ್ ಹೆಗ್ಡೆ ...
Read moreDetailsಬೆಂಗಳೂರು: ಒಬಿಸಿ ಆಯೋಗ ಗಣತಿ ವರದಿ ಕೊಟ್ಟಿದ್ದು, ಅದನ್ನು ಸಂಪುಟ ಸಭೆಯಲ್ಲಿ ಮಂಡಿಸಲಾಗಿದೆ ಎಂದು ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 12ನೇ ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದು, ಈಗಾಗಲೇ ಮೊದಲ ಹಂತದ ಯಾತ್ರೆ ಮುಗಿದಿದೆ. ನಾಳೆಯಿಂದ ಎರಡನೇ ಹಂತದಲ್ಲಿ ಆರಂಭವಾಗಲಿದೆ. ಹೀಗಾಗಿ ಬಿಜೆಪಿ ಭರ್ಜರಿ ...
Read moreDetailsಬೆಂಗಳೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣವು ಕೆಲ ನಿರ್ಣಯಗಳನ್ನು ತೆಗೆದುಕೊಂಡಿದೆ. ...
Read moreDetailsಚಿಕ್ಕೋಡಿ: ಗುರುವಾರವಷ್ಟೇ ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀ ಮನವಿ ಮಾಡಿದ್ದರು. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.