ಶಿರಸಿ ನಗರಸಭೆ ಸದಸ್ಯ ಲೋಕಾಯುಕ್ತ ಬಲೆಗೆ
ಶಿರಸಿ ನಗರಸಭೆಯ ಸದಸ್ಯ ಗಣಪತಿ ನಾಯಕ್ ಲಂಚ ಸ್ವೀಕರಿಸುತಿದ್ದಾಗ ರೆಡ್ ಹ್ಯಾಂಡ್ ಅಗಿ ಸಿಕ್ಕಿಬಿದ್ದಿದ್ದಾರೆ. ಗಣಪತಿ ನಾಯಕ್ ಹೆಸರು ಈ ಹಿಂದೆ ಶಿರಸಿಯಲ್ಲಿ ನೆಡೆದ ಪೈಪ್ ಕಳ್ಳತನ ...
Read moreDetailsಶಿರಸಿ ನಗರಸಭೆಯ ಸದಸ್ಯ ಗಣಪತಿ ನಾಯಕ್ ಲಂಚ ಸ್ವೀಕರಿಸುತಿದ್ದಾಗ ರೆಡ್ ಹ್ಯಾಂಡ್ ಅಗಿ ಸಿಕ್ಕಿಬಿದ್ದಿದ್ದಾರೆ. ಗಣಪತಿ ನಾಯಕ್ ಹೆಸರು ಈ ಹಿಂದೆ ಶಿರಸಿಯಲ್ಲಿ ನೆಡೆದ ಪೈಪ್ ಕಳ್ಳತನ ...
Read moreDetailsಬೆಂಗಳೂರು: ಇಬ್ಬರು ಭ್ರಷ್ಟ ಎಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. NOC ನೀಡಲು 10 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದ ಇಬ್ಬರು ಭ್ರಷ್ಟರನ್ನು ವಶಕ್ಕೆ ಪಡೆದಿದ್ದಾರೆ. ...
Read moreDetailsಬೆಂಗಳೂರು: ಕೆಂಪೇಗೌಡ ನಗರ ಇನ್ಸ್ ಪೆಕ್ಟರ್, ಹಾಗೂ ಸಬ್ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇನ್ಸ್ ಪೆಕ್ಟರ್ ಶಿವಾಜಿರಾವ್, PSI ಶಿವಾನಂದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ...
Read moreDetailsಉಡುಪಿ: ಜಾಗದ ದಾಖಲೆಗೆ ಲಂಚ ಕೇಳಿ, ಸ್ವೀಕರಿಸುತ್ತಿದ್ದ ಸಂದರ್ಭದಲ್ಲೇ ಭ್ರಷ್ಟ ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಲಾಕ್ ಮಾಡಿರುವ ಘಟನೆ ನಡೆದಿದೆ. ಜಿಲ್ಲೆಯ ಗಂಗೊಳ್ಳಿ ಗ್ರಾಪಂನ ಪಿಡಿಒ ಹಾಗೂ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.