ಮಂಡ್ಯದಲ್ಲಿ ಕೊನೆಗೂ ಕುಮಾರಸ್ವಾಮಿ ಫೈನಲ್!?
ಬೆಂಗಳೂರು: ಲೋಕಸಭೆ ಚುನಾವಣೆಯ ಕಾವು ಜೋರಾಗಿದ್ದು, ಮಂಡ್ಯ ಕ್ಷೇತ್ರಕ್ಕೆ ನಿಖಿಲ್ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಈಗ ಕುಮಾರಸ್ವಾಮಿ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಇದರ ಮಧ್ಯೆ ...
Read moreDetailsಬೆಂಗಳೂರು: ಲೋಕಸಭೆ ಚುನಾವಣೆಯ ಕಾವು ಜೋರಾಗಿದ್ದು, ಮಂಡ್ಯ ಕ್ಷೇತ್ರಕ್ಕೆ ನಿಖಿಲ್ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಈಗ ಕುಮಾರಸ್ವಾಮಿ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಇದರ ಮಧ್ಯೆ ...
Read moreDetailsಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಳೆದ ಬಾರಿ ಗೆಲುವು ಸಾಧಿಸಿದ್ದರು. ಆನಂತರ ಅವರು ಬಿಜೆಪಿ ಸೇರಿದ್ದರು. ಈಗ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಇದು ...
Read moreDetailsಸರ್ಕಾರ ಕಾನೂನನ್ನು ಎಷ್ಟೇ ಕಠಿಣಗೊಳಿಸಿದರು ಸ್ವಚ್ಛಂದವಾಗಿ ಆಡಿಕೊಂಡಿರಬೇಕಿದ್ದ ಮಕ್ಕಳ ಬಾಳಲ್ಲಿ ಕೊಳ್ಳಿ ಇಡುವ ಕಾರ್ಯ ನಡೆಯುತ್ತಲೇ ಇದೆ. ಜಗತ್ತೇ ಗೊತ್ತಿರದ ಮಕ್ಕಳನ್ನು ವಿವಾಹ ಬಂಧನವೆಂಬ ಕೂಪಕ್ಕೆ ತಳ್ಳಿ, ...
Read moreDetailsಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗಿದ್ದು, ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಲಿದೆ. ಹೀಗಾಗಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಭಾರೀ ನಿರಾಸೆಯಾಗಿತ್ತು. ಆದರೆ, ...
Read moreDetailsಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಹತ್ತಿರ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.