ಜನರ ನಿದ್ದೆಗೆಡಿಸಿದ ಖತರ್ನಾಕ್ ಕಳ್ಳರ ಗ್ಯಾಂಗ್
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಮತ್ತೆ ಕಳ್ಳರ ಗ್ಯಾಂಗ್ ಕಾಣಿಸಿಕೊಂಡಿದೆ. ಕಳೆದ ವಾರ ಮೆದೆಹಳ್ಳಿ ಗ್ರಾಮದಲ್ಲಿ ಕಳ್ಳರ ಗ್ಯಾಂಗ್ ಸ್ಥಳೀಯರನ್ನು ಬೆಚ್ಚಿ ಬೀಳಿಸಿತ್ತು. ಇದೀಗ ಮತ್ತೆ ವಿದ್ಯಾನಗರದ ಈರುಳ್ಳಿ ...
Read moreDetailsಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಮತ್ತೆ ಕಳ್ಳರ ಗ್ಯಾಂಗ್ ಕಾಣಿಸಿಕೊಂಡಿದೆ. ಕಳೆದ ವಾರ ಮೆದೆಹಳ್ಳಿ ಗ್ರಾಮದಲ್ಲಿ ಕಳ್ಳರ ಗ್ಯಾಂಗ್ ಸ್ಥಳೀಯರನ್ನು ಬೆಚ್ಚಿ ಬೀಳಿಸಿತ್ತು. ಇದೀಗ ಮತ್ತೆ ವಿದ್ಯಾನಗರದ ಈರುಳ್ಳಿ ...
Read moreDetailsಕರ್ನಾಟಕದಲ್ಲಿ ಕೊರೊನಾ ರಣಕೇಕೆ ಮತ್ತೆ ಶುರುವಾಗಿದೆಯಾ ಎನ್ನುವ ಅನುಮಾನ ಮೂಡಿಸುತ್ತಿದೆ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಮಹಾಮಾರಿಯ ಆರ್ಭಟ ಮೇರೆ ಮೀರುತ್ತಿದೆ. ಇನ್ನೂ ಆತಂಕಕಾರಿ ಎನ್ನುವಂತೀಗ ರಾಜ್ಯದಲ್ಲಿ ಕೋವಿಡ್ ...
Read moreDetailsಬೆಂಗಳೂರು: ಬಸ್ಸಲ್ಲಿ ಓಡಾಡುವರಿಗೆ ಮಾಸ್ಕ್ ಕಡ್ಡಾಯ ಮಾಡಿಲ್ಲ, ಆದ್ರೆ ಮಾಸ್ಕ್ ಹಾಕಿಕೊಳ್ಳಿ ಎಂದು ಸಲಹೆ ಕೊಟ್ಟಿದ್ದೇವೆ ಅಷ್ಟೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.