ರಾತ್ರೋರಾತ್ರಿ ಮುನೇಶ್ವರ ಸ್ವಾಮಿ ವಿಗ್ರಹ ಧ್ವಂಸ
ಆನೇಕಲ್ : ಪುರಾತನ ಮುನೇಶ್ವರ ಸ್ವಾಮಿಯ ವಿಗ್ರಹ ದ್ವಂಸ ಮಾಡಿರುವ ಘಟನೆ ನಿನ್ನೆ ತಡರಾತ್ರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ರೂಪೇನಾ ಅಗ್ರಹಾರದಲ್ಲಿ ನಡೆದಿದೆ. ಇಂದು ಬೆಳಗ್ಗೆ ಪೂಜೆ ...
Read moreDetailsಆನೇಕಲ್ : ಪುರಾತನ ಮುನೇಶ್ವರ ಸ್ವಾಮಿಯ ವಿಗ್ರಹ ದ್ವಂಸ ಮಾಡಿರುವ ಘಟನೆ ನಿನ್ನೆ ತಡರಾತ್ರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ರೂಪೇನಾ ಅಗ್ರಹಾರದಲ್ಲಿ ನಡೆದಿದೆ. ಇಂದು ಬೆಳಗ್ಗೆ ಪೂಜೆ ...
Read moreDetailsಬೆಂಗಳೂರು : ಇಲ್ಲಿಯ ಬೊಮ್ಮನಹಳ್ಳಿಯಲ್ಲಿ ಅದ್ದೂರಿಯಾಗಿ ಶ್ರೀರಾಮಾಂಜನೇಯ ಬ್ರಹ್ಮರಥೋತ್ಸವ ನಡೆಯಿತು. ಬೆಂಗಳೂರಿನ ಐತಿಹಾಸಿಕ ಹೊಂಗಸಂದ್ರ ಶ್ರೀರಾಮಾಂಜನೇಯ ಬ್ರಹ್ಮರಥೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಶ್ರೀರಾಮಂಜನೇಯನನ್ನು ಇಷ್ಟಾರ್ಥಗಳನ್ನು ಈಡೇರಿಸುವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.