500 ರೂಪಾಯಿ ನೋಟುಗಳನ್ನೂ ಬ್ಯಾನ್ ಮಾಡ್ತಾರಾ ಮೋದಿ? ಇಲ್ಲಿದೆ ನಿಖರ ಮಾಹಿತಿ
ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2016ರ ನವೆಂಬರ್ 8ರಂದು ದೇಶಾದ್ಯಂತ 500 ಹಾಗೂ 1,000 ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿತು. ಇದಾದ ಬಳಿಕ, 2 ಸಾವಿರ ...
Read moreDetailsಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2016ರ ನವೆಂಬರ್ 8ರಂದು ದೇಶಾದ್ಯಂತ 500 ಹಾಗೂ 1,000 ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿತು. ಇದಾದ ಬಳಿಕ, 2 ಸಾವಿರ ...
Read moreDetailsನವದೆಹಲಿ: ಬೆಂಗಳೂರಿನಿಂದ ಕನ್ಯಾಕುಮಾರಿ ವರೆಗೆ ಸೈಕಲ್ ಯಾನ ಮಾಡಿದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಅವರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಸುರೇಶ್ ಕುಮಾರ್ ಅವರಿಗೆ ಕರೆ ...
Read moreDetailsನವದೆಹಲಿ: ಸೂಪರ್ಸ್ಟಾರ್ ರಜನಿಕಾಂತ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 75ನೇ ವಸಂತಕ್ಕೆ ಕಾಲಿಟ್ಟಿರುವ ರಜನಿಕಾಂತ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ನಲ್ಲಿ ಟ್ವೇಟ್ ಮಾಡುವ ಮೂಲಕ ಶುಭ ಹಾರೈಸಿದ್ದಾರೆ. https://twitter.com/narendramodi/status/1999315706769473718?ref_src=twsrc%5Etfw%7Ctwcamp%5Etweetembed%7Ctwterm%5E1999315706769473718%7Ctwgr%5Ebfec20a851bc2d8253d9d4d980d56ef0e1ab0201%7Ctwcon%5Es1_c10&ref_url=https%3A%2F%2Fpublictv.in%2Fpm-modi-wishes-rajinikanth-on-75th-birthday%2F ರಜನಿಕಾಂತ್ ...
Read moreDetailsದೆಹಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 2 ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿದ್ದಾರೆ. ಇಂದು (ಡಿ.4) ಸಂಜೆ 6:35ರ ವೇಳೆಗೆ ಪುಟಿನ್ ದೆಹಲಿಯ ಪಾಲಮ್ ವಿಮಾನ ನಿಲ್ದಾಣಕ್ಕೆ ...
Read moreDetailsನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಅಧಿಕೃತ ಭೇಟಿಗಾಗಿ ಗುರುವಾರ ಸಂಜೆ ಭಾರತಕ್ಕೆ ಆಗಮಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 23ನೇ ಭಾರತ-ರಷ್ಯಾ ...
Read moreDetailsಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಭಾಗಿಯಾಗಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ಪರ್ಯಾಯ ...
Read moreDetailsಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಯೋಧ್ಯೆಯ ಭವ್ಯ ರಾಮಮಂದಿರದ ಶಿಖರದ ಮೇಲೆ ಕೇಸರಿ ಧ್ವಜವನ್ನು ಹಾರಿಸುವ ಮೂಲಕ ಐತಿಹಾಸಿಕ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿರುವುದನ್ನು ...
Read moreDetailsಲಕ್ನೋ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದ್ದ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ನಾಳೆ (ಮಂಗಳವಾರ) ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ...
Read moreDetailsನವದೆಹಲಿ : ಭೂತಾನ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ದೆಹಲಿಯ ಲೋಕನಾಯಕ ಆಸ್ಪತ್ರೆಗೆ ಭೇಟಿ ನೀಡಿ ದೆಹಲಿ ಕಾರು ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ. ...
Read moreDetailsಚಿಕ್ಕಬಳ್ಳಾಪುರ : ನೈತಿಕತೆ ಎನ್ನುವುದು ಇದ್ದರೆ ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆಕೊಡಬೇಕು ಎಂದು ದೆಹಲಿಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.