ಮೈಸೂರು | ಶ್ರೀಕಂಠೇಶ್ವರ ದೊಡ್ಡ ಜಾತ್ರಾ ಮಹೋತ್ಸವಕ್ಕೆ ಪೂರ್ವಭಾವಿ ಸಭೆ
ಮೈಸೂರು : ಮಾರ್ಚ್ 30ರಂದು ದಕ್ಷಿಣಕಾಶಿ ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರಾ ಮಹೋತ್ಸವ ಹಾಗೂ ಗೌತಮ ಪಂಚ ಮಹಾ ರಥೋತ್ಸವ ನಡೆಯಲಿರುವ ಹಿನ್ನೆಲೆ, ಶಾಸಕ ದರ್ಶನ್ ಧ್ರುವನಾರಾಯಣ್ ...
Read moreDetailsಮೈಸೂರು : ಮಾರ್ಚ್ 30ರಂದು ದಕ್ಷಿಣಕಾಶಿ ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರಾ ಮಹೋತ್ಸವ ಹಾಗೂ ಗೌತಮ ಪಂಚ ಮಹಾ ರಥೋತ್ಸವ ನಡೆಯಲಿರುವ ಹಿನ್ನೆಲೆ, ಶಾಸಕ ದರ್ಶನ್ ಧ್ರುವನಾರಾಯಣ್ ...
Read moreDetailsಮೈಸೂರು : ಮೈಸೂರು ಜಿಲ್ಲೆಯ ದೊಡ್ಡ ಕವಲಂದೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಕಂಟೇನರ್ ವಾಹನದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕಂಟೇನರ್ನಲ್ಲಿ ಸಾಗಿಸಲಾಗುತ್ತಿದ್ದ 50ಕ್ಕೂ ಹೆಚ್ಚು ...
Read moreDetailsಮೈಸೂರು : ನೈಟ್ರೌಂಡ್ನಲ್ಲಿದ್ದ ಪೊಲೀಸರ ಮುಂದೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ನಂಜನಗೂಡು ತಾಲೂಕಿನ ಹಳೇಪುರ ಗ್ರಾಮದಲ್ಲಿ ಕಾಣಿಸಿಕೊಂಡಿದೆ. ನೈಟ್ ರೌಂಡ್ಸ್ ಮಾಡುತ್ತಿದ್ದ ಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.