ದೆಹಲಿ ಸಿಎಂ ರೇಖಾ ಗುಪ್ತಾರನ್ನು ಭೇಟಿಯಾದ ‘ಕಾಂತಾರ ಚಾಪ್ಟರ್ 1’ ಚಿತ್ರತಂಡ!
ದಡಹಲಿ : ‘ಕಾಂತಾರ ಚಾಪ್ಟರ್ 1’ ಸಿನಿಮಾ ಬಗ್ಗೆ ದೇಶಾದ್ಯಂತ ಜನರು ಮಾತನಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿ, ನಿರ್ದೇಶನ ಮಾಡಿರುವ ರಿಷಬ್ ಶೆಟ್ಟಿ ಅವರಿಗೆ ...
Read moreDetailsದಡಹಲಿ : ‘ಕಾಂತಾರ ಚಾಪ್ಟರ್ 1’ ಸಿನಿಮಾ ಬಗ್ಗೆ ದೇಶಾದ್ಯಂತ ಜನರು ಮಾತನಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿ, ನಿರ್ದೇಶನ ಮಾಡಿರುವ ರಿಷಬ್ ಶೆಟ್ಟಿ ಅವರಿಗೆ ...
Read moreDetailsನವದೆಹಲಿ: "ನಾನು ನಿನ್ನ ಗಂಡನ ಎರಡನೇ ಪತ್ನಿ," ಎಂದು ಅಪರಿಚಿತ ಮಹಿಳೆಯೊಬ್ಬಳು ಫೋನ್ನಲ್ಲಿ ಹೇಳಿದ ಮಾತನ್ನು ಕೇಳಿ ತೀವ್ರ ಆಘಾತಕ್ಕೊಳಗಾದ 25 ವರ್ಷದ ಯುವತಿಯೊಬ್ಬಳು, ಮನೆಗೆ ಹಿಂದಿರುಗುವ ...
Read moreDetailsನವದೆಹಲಿ: ಕೈಗೆಟಕುವ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಸ್ಮಾರ್ಟ್ಫೋನ್ ಖರೀದಿಸುವ ಆಲೋಚನೆಯಲ್ಲಿದ್ದೀರಾ? ಹಾಗಿದ್ದರೆ ನೀವು ಅದೃಷ್ಟವಂತರು! 10,000 ರೂಪಾಯಿ ಕ್ಕಿಂತ ಕಡಿಮೆ ಬೆಲೆಯ ಫೋನ್ಗಳು ಇತ್ತೀಚೆಗೆ ಗಮನಾರ್ಹ ಸುಧಾರಣೆಗಳನ್ನು ...
Read moreDetailsನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಗೆ ಭಾರತ ಆಪರೇಷನ್ ಸಿಂಧೂರ್(Operation Sindoor) ಮೂಲಕ ಪ್ರತೀಕಾರ ತೀರಿಸಿಕೊಂಡಿದೆ. ಈ ದಾಳಿಯಲ್ಲಿ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸಂಪೂರ್ಣ ...
Read moreDetailsನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ನಡೆಸಿದ ಆಪರೇಷನ್ ಸಿಂಧೂರದಿಂದ(Operation Sindoor) ನಲುಗಿರುವ ಪಾಕಿಸ್ತಾನ ಈಗ ಮೈಪರಚಿಕೊಳ್ಳುತ್ತಿದೆ. ಭಾರತದ ...
Read moreDetailsನವದೆಹಲಿ: ಜಾಗತಿಕ ಹೂಡಿಕೆದಾರರ ಸಮ್ಮೇಳನದ ವೇಳೆ ಹೂಗುಚ್ಛ ಹಾಗೂ ಸ್ಮರಣಿಕೆಯನ್ನು ಸ್ವೀಕರಿಸಲು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ನಿರಾಕರಿಸಿದ್ದಾರೆ. ಇತ್ತೀಚೆಗೆ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ(Pahalgam Attack) ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.