ʻಸಿಂಧೂರʼ ರಾಮಯ್ಯ..!
ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿದ ಸಿಎಂ, ರಾಷ್ಟ್ರದ ಭದ್ರತೆ ವಿಚಾರದಲ್ಲಿ ಎಂದಿಗೂ ರಾಜಿ ಆಗಬಾರ್ದು ಎಂದ್ರು. ಆದ್ರೆ ...
Read moreDetailsಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿದ ಸಿಎಂ, ರಾಷ್ಟ್ರದ ಭದ್ರತೆ ವಿಚಾರದಲ್ಲಿ ಎಂದಿಗೂ ರಾಜಿ ಆಗಬಾರ್ದು ಎಂದ್ರು. ಆದ್ರೆ ...
Read moreDetailsನವದೆಹಲಿ: ಭಾರತದ ಹಲವು ತಾಯಂದಿರ ಸಿಂಧೂರ ಅಳಿಸಿದ್ದ ಉಗ್ರರನ್ನು ಭಾರತೀಯ ಹೆಮ್ಮೆಯ ಯೋಧರು ಮಟ್ಯಾಶ್ ಮಾಡಿದ್ದಾರೆ. ಈಗ ಇದಕ್ಕೆ ಕೆಂಡಾಮಂಡಲವಾಗಿರುವ ಪಾಕಿಸ್ತಾನ ಗಡಿಯಲ್ಲಿ ಕುಳಿತು ಗಾಳಿಯಲ್ಲಿ ಗುಂಡು ...
Read moreDetailsಆಪರೇಷನ್ ಸಿಂಧೂರ ಬೆನ್ನಲ್ಲೇ ನಾಳೆ ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ಕರೆದಿದೆ. ಪಾಕಿಸ್ತಾನ ವಿರುದ್ಧದ ದಾಳಿಯ ಮಾಹಿತಿ ನೀಡಲು ನಾಳೆ ಮುಂಜಾನೆ 11 ಗಂಟೆಗೆ ಸರ್ವ ...
Read moreDetailsಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ "ಉಗ್ರರ ಸ್ವರ್ಗ"ವನ್ನು "ನರಕ"ವಾಗಿಸಲು ಭಾರತದ ಸೇನೆಗೆ ಹಲವು ಕ್ಷಿಪಣಿಗಳು, ಡ್ರೋನ್ಗಳು, ಯುದ್ಧ ವಿಮಾನಗಳು ಬಲ ನೀಡಿದವು. ಮಂಗಳವಾರ ತಡರಾತ್ರಿ ನಡೆದ ...
Read moreDetailsದೇಶವಾಸಿಗಳಿಗೆ ಯುದ್ಧ ಸನ್ನದ್ಧತೆಯ ತರಬೇತಿ ನೀಡುವ ನಿಟ್ಟಿನಲ್ಲಿ ಮೇ 7ರ ಬುಧವಾರ ದೇಶದ 300ರಷ್ಟು ಪ್ರದೇಶಗಳಲ್ಲಿ ನಾಗರಿಕ ಸುರಕ್ಷತಾ ಕವಾಯತು ನಡೆಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಎಲ್ಲ ...
Read moreDetailsಪಾಕಿಸ್ತಾನದ ಮೇಲೆ ಭಾರತೀಯ ಸೇನಾ ಆಪರೇಷನ್ ಸಿಂಧೂರ ದಾಳಿ ಮಾಡಿದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರಗಾಮಿಗಳ ಅಟ್ಟಹಾಸಕ್ಕೆ 26 ...
Read moreDetailsನವದೆಹಲಿ: ಪಹಲ್ಗಾಮ್ ನಲ್ಲಿ ಜನರ ಧರ್ಮದ ಹೆಸರು ಕೇಳಿ ದಾಳಿ ನಡೆಸಿದ್ದ ಉಗ್ರರಿಗೆ ಭಾರತೀಯ ಸೇನೆಯು ತಕ್ಕ ಪಾಠ ಕಲಿಸಿದೆ. ಆ ಮೂಲಕ ಭಾರತದ ತಂಟೆಗೆ ಬಂದರೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.