ಪಾಕಿಸ್ತಾನಿಗಳ ನೀಚ ನರಿ ಬುದ್ಧಿ ಮತ್ತೊಮ್ಮೆ ಬಯಲು
ಪಾಕಿಸ್ತಾನಿಗಳ ನೀಚ ನರಿ ಬುದ್ಧಿ ಮತ್ತೊಮ್ಮೆ ಜಗತ್ತಿನ ಮುಂದೆ ಅನಾವರಣವಾಗಿದೆ. ಆಪರೇಷನ್ ಸಿಂಧೂರ್ ದಾಳಿಯಲ್ಲಿ ಜೈಷ್ ಕಮಾಂಡರ್ ಮಸೂದ್ ಅಜರ್ ನ ಕುಟುಂಬದ 14 ಮಂದಿ ಬಲಿಯಾಗಿದ್ರು. ...
Read moreDetailsಪಾಕಿಸ್ತಾನಿಗಳ ನೀಚ ನರಿ ಬುದ್ಧಿ ಮತ್ತೊಮ್ಮೆ ಜಗತ್ತಿನ ಮುಂದೆ ಅನಾವರಣವಾಗಿದೆ. ಆಪರೇಷನ್ ಸಿಂಧೂರ್ ದಾಳಿಯಲ್ಲಿ ಜೈಷ್ ಕಮಾಂಡರ್ ಮಸೂದ್ ಅಜರ್ ನ ಕುಟುಂಬದ 14 ಮಂದಿ ಬಲಿಯಾಗಿದ್ರು. ...
Read moreDetails26 ಪ್ರವಾಸಿಗರ ಹತ್ಯೆಗೆ ಪ್ರತೀಕಾರ ಯಾವಾಗ ಎನ್ನುವ ಯಕ್ಷ ಪ್ರಶ್ನೆ ಪ್ರತಿ ಭಾರತೀಯನ್ನು ಬಿಟ್ಟೂ ಬಿಡದೆ ಕಾಡುತ್ತಿತ್ತು. ಏಪ್ರಿಲ್ 22ರ ನರಮೇಧದ ಆಕ್ರೋಶ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ನಿಗಿನಿಗಿ ...
Read moreDetailsಯಾದಗಿರಿ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪಾಕ್ ಪ್ರಜೆಗಳನ್ನು ಹೊರ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ...
Read moreDetailsಕೋಲಾರ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿ ಬಗ್ಗೆ ಭೋವಿ ಗುರುಪೀಠ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರಣರ ...
Read moreDetailsಪಹಲ್ಗಾಮ್ ಹತ್ಯಾಕಾಂಡದ ಬೆನ್ನಲ್ಲೇ ಭಾರತದಿಂದ ವಾಪಸ್ ಆಗಲು ಪಾಕಿಸ್ತಾನಿಗಳಿಗೆ ಗಡುವು ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲೇ ಕಳೆದ ಮೂರು ದಿನಗಳಿಂದ 537 ಪಾಕಿಗಳು ಭಾರತವನ್ನು ತೊರೆದಿದ್ದಾರೆ. ಈ ಪೈಕಿ, ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.