ರಾಜೀನಾಮೆ ಬೆನ್ನಲ್ಲೇ ಸಂಸತ್ತಿನಲ್ಲಿ ಧರ್ಮೇಂದ್ರ ಪ್ರಧಾನ್ಗೆ ‘ಹೀರೋ’ ರೀತಿ ಸ್ವಾಗತ!
ನವದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ದೇಶಾದ್ಯಂತ ವಿದ್ಯಾರ್ಥಿಗಳ ತೀವ್ರ ಆಕ್ರೋಶ ಹಾಗೂ ಪ್ರತಿಭಟನೆಗೆ ಮಣಿದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ...
Read moreDetailsನವದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ದೇಶಾದ್ಯಂತ ವಿದ್ಯಾರ್ಥಿಗಳ ತೀವ್ರ ಆಕ್ರೋಶ ಹಾಗೂ ಪ್ರತಿಭಟನೆಗೆ ಮಣಿದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ...
Read moreDetailsವಾಷಿಂಗ್ಟನ್: ಸಂಸತ್ ಅನ್ನೇ ಮೀರಿ ವಿದೇಶಿ ಸರಕುಗಳ ಮೇಲೆ ವ್ಯಾಪರ ಸುಂಕಗಳನ್ನು ಹೇರಲು ನನಗೆ ಅನಿಯಮಿತ ಅಧಿಕಾರವಿದೆ ಎಂದು ಕೊಚ್ಚಿಕೊಂಡಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ...
Read moreDetailsನವ ದೆಹಲಿ : ʼಆಪರೇಷನ್ ಸಿಂಧೂರʼದ ಬಗ್ಗೆ ಸಂಸತ್ ನ ಮುಂಗಾರು ಅಧಿವೇಶನದಲ್ಲಿ 16 ಗಂಟೆಗಳ ಕಾಲ ಚರ್ಚೆ ಮಾಡಲು ನಿರ್ಧರಿಸಲಾಗಿದ್ದು, ಲೋಕಸಭೆಯಲ್ಲಿ ಜು.28ರಂದು ಹಾಗೂ ರಾಜ್ಯಸಭೆಯಲ್ಲಿ ...
Read moreDetailsಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. ಈ ಅಧಿವೇಶನ ಆಗಸ್ಟ್ 12ರವರೆಗೆ ನಡೆಯಲಿದೆ. ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ್, ಡೊನಾಲ್ಡ್ ಟ್ರಂಪ್, ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ, ...
Read moreDetailsಬ್ಯಾಂಕ್ ಗಳಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ಉದ್ಯಮಿ ವಿಜಯ್ ಮಲ್ಯ ಮತ್ತೊಂದು ಸ್ಫೋಟಕ ಸತ್ಯ ಬಾಯ್ಬಿಟ್ಟಿದ್ದಾರೆ. ಬಂಧನ ಭೀತಿಯಿಂದಲೇ ದೇಶದಿಂದ ಪರಾರಿಯಾದರು ಎಂಬ ಮಾತುಗಳಿಗೆ ಮಾತುಗಳಿಗೆ ಪ್ರತಿಕ್ರಿಯಿಸಿರುವ ...
Read moreDetailsನವದೆಹಲಿ: ಭಾರತೀಯ ಅಕ್ರಮ ವಲಸಿಗರನ್ನು ಕೈಕೋಳ ತೊಡಿಸಿ ಅಮೆರಿಕದಿಂದ ಗಡೀಪಾರು ಮಾಡಿರುವಂಥ ಅಮಾನವೀಯ ಕ್ರಮ ಗುರುವಾರ ಸಂಸತ್ನಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಭಾರತೀಯರನ್ನು ನಡೆಸಿಕೊಂಡ ರೀತಿಯನ್ನು ಖಂಡಿಸಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.