ಶತಾಯುಷಿ, ಕೇರಳದ ಮಾಜಿ ಸಿಎಂ ಅಚ್ಯುತಾನಂದನ್ ನಿಧನ
ತಿರುವನಂತಪುರಂ : ಕೇರಳ ರಾಜಕೀಯದ ಮೇರು ವ್ಯಕ್ತಿತ್ವ ಮತ್ತು ಭಾರತದ ಅತ್ಯಂತ ಹಿರಿಯ ಕಮ್ಯುನಿಷ್ಟ್ ನಾಯಕ ವಿ. ಎಸ್ ಅಚ್ಯುತಾನಂದನ್ ದೀರ್ಘಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ ...
Read moreDetailsತಿರುವನಂತಪುರಂ : ಕೇರಳ ರಾಜಕೀಯದ ಮೇರು ವ್ಯಕ್ತಿತ್ವ ಮತ್ತು ಭಾರತದ ಅತ್ಯಂತ ಹಿರಿಯ ಕಮ್ಯುನಿಷ್ಟ್ ನಾಯಕ ವಿ. ಎಸ್ ಅಚ್ಯುತಾನಂದನ್ ದೀರ್ಘಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ ...
Read moreDetailsಬೆಂಗಳೂರು: ಉಗ್ರರ ಗುಂಡಿಗೆ ಬಲಿಯಾಗಿರುವ ಭರತ್ ಭೂಷಣ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಇಲ್ಲಿನ ಹೆಬ್ಬಾಳ ಚಿತ್ತಾಗಾರದಲ್ಲಿ ಭರತ್ ಭೂಷಣ್ ಅಂತ್ಯಕ್ರಿಯೆ ನಡೆದಿದೆ. ಪೊಲೀಸ್ ಸಕಲ ಗೌರವಗಳೊಂದಿಗೆ ಮೃತ ಭಾರತ್ ...
Read moreDetailsಕೆಪಿಸಿಸಿ OBC ವಿಭಾಗಕ್ಕೆ ಬೆಂಬಲಿಗರ ನೇಮಕ!! ಡನ್ನರ್ ಪಾಲಿಟಿಕ್ಸ್ ಮೂಲಕ ತಮ್ಮ ಬುಡಕ್ಕೆ ಬೀಳುತ್ತಿದ್ದ ಬಿಸಿಯ ಕಾವಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಮಂತ್ರ ಶುರುವಿಟ್ಟಂತಿದೆ. ತನ್ನ ಶಕ್ತಿ ...
Read moreDetailsವಂಚಕಿ ಐಶ್ವರ್ಯಾಗೌಡ ವಿರುದ್ಧ ಈಗಾಗಲೇ ಹಲವು ವಂಚನೆಯ ದೂರುಗಳು ದಾಖಲಾಗಿವೆ. ಮಂಗಳವಾರ ಕೂಡ ವೈದ್ಯೆಯೊಬ್ಬರು ಕೋಟ್ಯಾಂತರ ರೂ. ವಂಚಿಸಿರುವ ಕುರಿತು ದೂರು ನೀಡಿದ್ದಾರೆ. ಈ ಮಧ್ಯೆ ವಂಚಕಿಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.