ʻಸಿಂಧೂರʼ ರಾಮಯ್ಯ..!
ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿದ ಸಿಎಂ, ರಾಷ್ಟ್ರದ ಭದ್ರತೆ ವಿಚಾರದಲ್ಲಿ ಎಂದಿಗೂ ರಾಜಿ ಆಗಬಾರ್ದು ಎಂದ್ರು. ಆದ್ರೆ ...
Read moreDetailsಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿದ ಸಿಎಂ, ರಾಷ್ಟ್ರದ ಭದ್ರತೆ ವಿಚಾರದಲ್ಲಿ ಎಂದಿಗೂ ರಾಜಿ ಆಗಬಾರ್ದು ಎಂದ್ರು. ಆದ್ರೆ ...
Read moreDetailsವಿಜಯಪುರ: ಸಚಿವ ಶಿವಾನಂದ ಪಾಟೀಲ್ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಧ್ಯೆ ನಡೆಯುತ್ತಿರುವ ವಾಕ್ಸಮರ ಮುಂದುವರೆದಿದೆ. ಯತ್ನಾಳ್ ಸವಾಲು ಸ್ವೀಕರಿಸಿದ್ದ ಸಚಿವ ಶಿವಾನಂದ್ ಪಾಟೀಲ್ ಸಭಾಪತಿಯವರಿಗೆ ...
Read moreDetailsಚಿಕ್ಕೋಡಿ : ಶಾಸಕ ಯತ್ನಾಳ್ ಹಾಗೂ ಸಚಿವ ಶಿವಾನಂದ ಪಾಟೀಲ್ ಮಧ್ಯೆ ಮಾತಿನ ಸಮರ ಮುಂದುವರೆದಿದ್ದು, ಇಬ್ಬರಿಗೂ ಶಾಸಕ ರಾಜು ಕಾಗೆ ಕಿವಿ ಮಾತು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ...
Read moreDetailsಅಂಬೇಡ್ಕರ್ ಸೋಲಿಗೆ ಸಾವರ್ಕರ್ ಸಂಚು ಕಾರಣ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ನಲ್ಲಿ ಹೊಸ ವಿಪಕ್ಷ ನಾಯಕನ ...
Read moreDetailsವಿಜಯಪುರ: ಮಹಮ್ಮದ್ ಪೈಗಂಬರ್ ಬಗ್ಗೆ ಯತ್ನಾಳ್ ಮಾತನಾಡಿದ್ದು ದೊಡ್ಡ ತಪ್ಪು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ ಗುರು ಬಗ್ಗೆ ಯಾರು ...
Read moreDetailsಬೆಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಮಂಗಳೂರು ಸುಹಾಸ್ ಶೆಟ್ಟಿ ...
Read moreDetailsಚಿಕ್ಕಬಳ್ಳಾಪುರ: ಮಂಚೇನಹಳ್ಳಿಯಲ್ಲಿ ರೈತನ ಮೇಲೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪ್ರದೀಪ್ ಈಶ್ವರ್ ವಿರುದ್ದ ಸಂಸದ ಡಾ. ಕೆ. ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.