ದರ್ಶನ್ ಫ್ಯಾನ್ ಪೇಜ್ ವಿರುದ್ಧ ಪ್ರಥಮ್ ಕಿಡಿ : ದಾಸ ಫುಲ್ ಸೈಲೆಂಟ್..?
ಬೆಂಗಳೂರು : ನಟ ದರ್ಶನ್ ವಿರುದ್ಧ ನಟ ಪ್ರಥಮ್ ಮತ್ತೆ ಕಿಡಿಕಾರಿದ್ದಾರೆ. ಡಿ ಕಂಪನಿ ಅದೊಂದು ಡುಬಾಕ್ ಕಂಪನಿ. ದರ್ಬೇಸಿಗಳ ಕಂಪನಿ ಅಂತಾ ಹೆಸರಿಟ್ಕೊಳ್ಳಿ ಎಂದು ದರ್ಶನ್ ...
Read moreDetailsಬೆಂಗಳೂರು : ನಟ ದರ್ಶನ್ ವಿರುದ್ಧ ನಟ ಪ್ರಥಮ್ ಮತ್ತೆ ಕಿಡಿಕಾರಿದ್ದಾರೆ. ಡಿ ಕಂಪನಿ ಅದೊಂದು ಡುಬಾಕ್ ಕಂಪನಿ. ದರ್ಬೇಸಿಗಳ ಕಂಪನಿ ಅಂತಾ ಹೆಸರಿಟ್ಕೊಳ್ಳಿ ಎಂದು ದರ್ಶನ್ ...
Read moreDetailsಧಮ್ಕಿ ಹಾಕಿದ ಆರೋಪದ ಬಗ್ಗೆ ಒಳ್ಳೆ ಹುಡುಗ ಪ್ರಥಮ್ ರಿಯಾಕ್ಟ್ ಮಾಡಿದ್ದಾರೆ. ಘಟನೆ ನಡೆದಾಗ ತುಂಬಾ ಜನ ಫೋನ್ ಮಾಡಿದ್ರು. ವಿಷಯ ಹೊರಬರಬಾರದು ಎಂದು ಸುಮ್ಮನಿದ್ದೆ. ಲಾಯರ್ ...
Read moreDetailsದೊಡ್ಡಬಳ್ಳಾಪುರದ ದೇವಸ್ಥಾನಕ್ಕೆ ಹೋದಾಗ ಗ್ಯಾಂಗ್ವೊಂದು ಪ್ರಥಮ್ಗೆ ಧಮ್ಕಿ ಹಾಕಿರೋ ಆರೋಪ ಕೇಳಿಬಂದಿತ್ತು. ಈ ಬಗ್ಗೆ ರಕ್ಷಕ್ ಬುಲೆಟ್ ದಾವಣಗೆರೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ನಾನು ಆ ಜಾಗಕ್ಕೆ ಹೋಗಿದ್ದು ...
Read moreDetailsಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ದರ್ಶನ್ ಬೇಲ್ ಪಡೆದು ಜೈಲಿಂದ ಹೊರ ಬಂದಿದ್ದಾರೆ. ಆದರೆ, ಜಾಮೀನನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಸುಪ್ರೀಂ ...
Read moreDetailsನಟ ಪ್ರಥಮ್ ಡಿ ಬಾಸ್ ಅಭಿಮಾನಿಗಳ ವಿರುದ್ಧ ಕಿಡಿಕಾರಿದ್ದಾರೆ. ದರ್ಶನ್ ಅಭಿಮಾನಿಗಳ ಫೇಸ್ ಬುಕ್ ಪೇಜ್ ನಲ್ಲಿ ತನ್ನ ಸಿನಿಮಾದ ಬಗ್ಗೆ ಅಶ್ಲೀಲವಾಗಿ ವೈರಲ್ ಮಾಡುತ್ತಿದ್ದಾರೆ ಎಂದು ...
Read moreDetailsಬೆಂಗಳೂರು: ತಂದೆ ತಾಯಿ ಇಲ್ಲ ಎಂದು ದತ್ತು ಪಡೆದು ಸಾಕಿದರೆ, ಆತ ಮಾತ್ರ ದೊಡ್ಡಮ್ಮನ ಮನೆಯಲ್ಲಿ ಚಿನ್ನಾಭರಣ ದೋಚಿರುವ ಘಟನೆ ನಡೆದಿದೆ. ಬೆಂಗಳೂರಿನ ಗಿರಿನಗರ ಪೊಲೀಸರು ಈ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.