ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಬೆಳಕಿಗೆ ಬರುತ್ತಲೇ ಇದ್ದು, ಆಕ್ರೋಶ ವ್ಯಕ್ತವಾಗುತ್ತಿದೆ. ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹರಿಸುತ್ತಿದ್ದ ಜೋಡಿಯ ಮೇಲೆ ಕೆಲವರು ದೌರ್ಜನ್ಯ ಎಸಗಿದ್ದಾರೆ. ...
Read moreDetailsಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಬೆಳಕಿಗೆ ಬರುತ್ತಲೇ ಇದ್ದು, ಆಕ್ರೋಶ ವ್ಯಕ್ತವಾಗುತ್ತಿದೆ. ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹರಿಸುತ್ತಿದ್ದ ಜೋಡಿಯ ಮೇಲೆ ಕೆಲವರು ದೌರ್ಜನ್ಯ ಎಸಗಿದ್ದಾರೆ. ...
Read moreDetailsಮಂಗಳೂರು: ಲವ್-ಸೆಕ್ಸ್ ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನ ಪುತ್ರನನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣೆ ಪೊಲೀಸರು (Dakshina Kannada Women Police) ವಶಕ್ಕೆ ಪಡೆದಿದ್ದಾರೆ. ...
Read moreDetailsಪುತ್ತೂರು: ಲವ್, ಸೆಕ್ಸ್, ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ತಾಯಿ ನ್ಯಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಈ ವಿಷಯವಾಗಿ ಮಾತನಾಡಿದ ಅವರು, ನಾನು ಯಾವುದೇ ಸಂಘಟನೆಯಲ್ಲಿ ಸೇರಿದವಳಲ್ಲ. ನನ್ನ ಮಗಳಿಗೆ ...
Read moreDetailsಮಂಗಳೂರು: ಕಂದಕಕ್ಕೆ ಕಾರು ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.ದಕ್ಷಿಣ ಕನ್ನಡ (Dakshin Kannada) ಜಿಲ್ಲೆ ಪುತ್ತೂರು (Puttur) ತಾಲೂಕಿನ ಪರ್ಲಡ್ಕದಲ್ಲಿ ...
Read moreDetailsಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (Puttur) ತಾಲೂಕಿನ ಕುಂಬ್ರದ ಒಳಮೊಗ್ರು ಹತ್ತಿರದ ಕಾಡಿನಲ್ಲಿ ಮಹಿಳೆಯ (Woman) ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆಯಾಗಿರುವ ಘಟನೆ ನಡೆದಿದೆ. ...
Read moreDetailsಮಂಗಳೂರು: ಅನ್ಯಕೋಮಿನ ಯುವಕರು ಮತ್ತೊಂದು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೋರ್ವೆಲ್ (Borewell) ಕೊರೆಯುತ್ತಿದ್ದ ಲಾರಿ (Lorry) ಮೇಲೆ ಕಲ್ಲು ತೂರಾಟ (Stone Pelting) ನಡೆಸಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.