ರಜನಿಕಾಂತ್ ನಟನೆಯ ‘ಜೈಲರ್ 2’ ಚಿತ್ರದಲ್ಲಿ ನಟಿ ಮೇಘಾನ ರಾಜ್
ಬಹುಭಾಷಾ ನಟಿ ಮೇಘನಾ ರಾಜ್ ಸರ್ಜಾ ಇದೀಗ ದೊಡ್ಡ ಪ್ರಾಜೆಕ್ಟ್ ಮೂಲಕ ಸುದ್ದಿಯಾಗಿದ್ದಾರೆ. ಪುತ್ರ ರಾಯನ್ ರಾಜ್ ಸರ್ಜಾಗೆ ಜನ್ಮಕೊಟ್ಟ ಬಳಿಕ ಕೆಲವು ವರ್ಷಗಳ ಕಾಲ ಅಭಿನಯಕ್ಕೆ ...
Read moreDetailsಬಹುಭಾಷಾ ನಟಿ ಮೇಘನಾ ರಾಜ್ ಸರ್ಜಾ ಇದೀಗ ದೊಡ್ಡ ಪ್ರಾಜೆಕ್ಟ್ ಮೂಲಕ ಸುದ್ದಿಯಾಗಿದ್ದಾರೆ. ಪುತ್ರ ರಾಯನ್ ರಾಜ್ ಸರ್ಜಾಗೆ ಜನ್ಮಕೊಟ್ಟ ಬಳಿಕ ಕೆಲವು ವರ್ಷಗಳ ಕಾಲ ಅಭಿನಯಕ್ಕೆ ...
Read moreDetails‘ಅಮೃತವರ್ಷಿಣಿ’ ಧಾರಾವಾಹಿ ಮೂಲಕ ಜನಪ್ರಿಯವಾದ ರಜಿನಿ ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಇವರು ಇತ್ತೀಚಿಗೆ ರೀಲ್ಸ್ ಮೂಲಕ ಜಿಮ್ ಟ್ರೇನರ್ ಅರುಣ್ ವೆಂಕಟೇಶ್ ...
Read moreDetailsಕೋಲಾರ: 2016 ರಲ್ಲಿ ಆಸ್ತಿ ಲಪಟಾಯಿಸಲು ವ್ಯಕ್ತಿವೊರ್ವನನ್ನು ಸುಟ್ಟು ಕೊಂದು ಹಾಕಿರುವ ಪ್ರಕರಣದಲ್ಲಿ 4 ಜನ ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಆಂದ್ರದ ಪುಂಗನೂರು ನಿವಾಸಿ ...
Read moreDetailsಮುಂಬೈ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು (Pahalgam attack) ಅತ್ಯಂತ ಬೀಭತ್ಸ ಮತ್ತು ಕ್ರೂರ ದಾಳಿ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಬಣ್ಣಿಸಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.