ನಮ್ಮಿಬ್ಬರ ನಡುವೆ ವೈಯಕ್ತಿಕ ದ್ವೇಷ ಇಲ್ಲ
ಧಮ್ಕಿ ಹಾಕಿದ ಆರೋಪದ ಬಗ್ಗೆ ಒಳ್ಳೆ ಹುಡುಗ ಪ್ರಥಮ್ ರಿಯಾಕ್ಟ್ ಮಾಡಿದ್ದಾರೆ. ಘಟನೆ ನಡೆದಾಗ ತುಂಬಾ ಜನ ಫೋನ್ ಮಾಡಿದ್ರು. ವಿಷಯ ಹೊರಬರಬಾರದು ಎಂದು ಸುಮ್ಮನಿದ್ದೆ. ಲಾಯರ್ ...
Read moreDetailsಧಮ್ಕಿ ಹಾಕಿದ ಆರೋಪದ ಬಗ್ಗೆ ಒಳ್ಳೆ ಹುಡುಗ ಪ್ರಥಮ್ ರಿಯಾಕ್ಟ್ ಮಾಡಿದ್ದಾರೆ. ಘಟನೆ ನಡೆದಾಗ ತುಂಬಾ ಜನ ಫೋನ್ ಮಾಡಿದ್ರು. ವಿಷಯ ಹೊರಬರಬಾರದು ಎಂದು ಸುಮ್ಮನಿದ್ದೆ. ಲಾಯರ್ ...
Read moreDetailsದೊಡ್ಡಬಳ್ಳಾಪುರದ ದೇವಸ್ಥಾನಕ್ಕೆ ಹೋದಾಗ ಗ್ಯಾಂಗ್ವೊಂದು ಪ್ರಥಮ್ಗೆ ಧಮ್ಕಿ ಹಾಕಿರೋ ಆರೋಪ ಕೇಳಿಬಂದಿತ್ತು. ಈ ಬಗ್ಗೆ ರಕ್ಷಕ್ ಬುಲೆಟ್ ದಾವಣಗೆರೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ನಾನು ಆ ಜಾಗಕ್ಕೆ ಹೋಗಿದ್ದು ...
Read moreDetailsಬುಲೆಟ್ ಪ್ರಕಾಶ್ ಅವರ ಪುತ್ರ ರಕ್ಷಕ್ ಬುಲೆಟ್ ಗುರು ಶಿಷ್ಯರು ಸಿನಿಮಾದಲ್ಲಿ ಪಾತ್ರ ಮಾಡಿದ್ದರು. ಈಗ ಅವರೇ ನಾಯಕ ನಟನಾಗಿ ಹೊಸ ಇನ್ನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ. ಈ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.