ಬಿರಿಯಾನಿ ತಿಂದು ನಕಲಿ ನೋಟು ಕೊಟ್ಟವರು ಅಂದರ್!
ರಾಯಚೂರು: ಬಿರಿಯಾನಿ ತಿಂದು ನಕಲಿ ನೋಟು ಕೊಟ್ಟವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಬಿರಿಯಾನಿ ತಿಂದು 500 ರೂ. ನಕಲಿ ನೋಟು ಕೊಟ್ಟಿದ್ದ ಮಂಜುನಾಥ ಹಾಗೂ ...
Read moreDetailsರಾಯಚೂರು: ಬಿರಿಯಾನಿ ತಿಂದು ನಕಲಿ ನೋಟು ಕೊಟ್ಟವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಬಿರಿಯಾನಿ ತಿಂದು 500 ರೂ. ನಕಲಿ ನೋಟು ಕೊಟ್ಟಿದ್ದ ಮಂಜುನಾಥ ಹಾಗೂ ...
Read moreDetailsಬೆಂಗಳೂರು: ಬಿಬಿಎಂಪಿಯಲ್ಲಿ ಮತ್ತೊಂದು ಬಹು ಕೋಟಿ ಹಗರಣ ಬಯಲಾಗಿದೆ. ಮಾರ್ಷಲ್ ಗಳ ನೇಮಕಾತಿಯಲ್ಲಿ ಬಹುದೊಡ್ಡ ಹಗರಣವಾಗಿದೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.ಅಲ್ಲದೇ, ದಾಖಲೆ ಸಮೇತ ...
Read moreDetailsಬಿಬಿಎಂಪಿಯ ಮುಖ್ಯ ಆಯುಕ್ತರು, ಪ್ರಾಮಾಣಿಕ ಮತ್ತು ದಕ್ಷ ಹಿರಿಯ ಅಧಿಕಾರಿಗಳನ್ನು ಭ್ರಷ್ಟ ಹಾಗೂ ಕಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಹೀಯಾಳಿಸುತ್ತಿದ್ದು, ಕೂಡಲೇ ತಮ್ಮ ವರ್ತನೆ ಬದಲಾಯಿಸಿಕೊಳ್ಳಬೇಕು ಎಂದು ಬಿಬಿಎಂಪಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.