ರಾಜ್ಯಾಧ್ಯಕ್ಷನಾಗುವ ಇಂಗಿತ ವ್ಯಕ್ತಪಡಿಸಿದ ರಾಮುಲು!
ಕೋಲಾರ: ನಾನು ಬಿ.ವೈ. ವಿಜಯೇಂದ್ರ ವಿರುದ್ಧ ಮಾತನಾಡುವುದಿಲ್ಲ. ಆದರೆ, ನನಗೂ ಬಿಜೆಪಿ ರಾಜ್ಯಾಧ್ಯಕ್ಷನಾಗುವ ಬಯಕೆ ಇದೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...
Read moreDetailsಕೋಲಾರ: ನಾನು ಬಿ.ವೈ. ವಿಜಯೇಂದ್ರ ವಿರುದ್ಧ ಮಾತನಾಡುವುದಿಲ್ಲ. ಆದರೆ, ನನಗೂ ಬಿಜೆಪಿ ರಾಜ್ಯಾಧ್ಯಕ್ಷನಾಗುವ ಬಯಕೆ ಇದೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...
Read moreDetailsಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಅಧಿಕಾರದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಆರೋಪ ಹೊರಿಸಿದೆ. ಈಗ ಮತ್ತಷ್ಟು ಸ್ಫೋಟಕ ಅಂಶ ಹೊರ ಬಿದ್ದಿದ್ದು, ಮಾಜಿ ಸಿಎಂ ಯಡಿಯೂರಪ್ಪ ...
Read moreDetailsಬಳ್ಳಾರಿ: ಸಿಎಂ ಆಗಿದ್ದ ವೇಳೆ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸಂಡೂರು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.