ತಹಾವೂರ್ ರಾಣಾ ಅರೆಸ್ಟ್ ಬಗ್ಗೆ ಎನ್ ಐಎನಿಂದ ಪತ್ರಿಕಾ ಪ್ರಕಟಣೆ!
ತಹಾವೂರ್ ರಾಣಾನನ್ನು ಭಾರತ ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಎನ್ ಐಎ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ತಹಾವೂರ್ ಹುಸೇನದ ಹಸ್ತಾಂತರವನ್ನ ಭಾರತ ಯಶಸ್ವಿಯಾಗಿಸಿದೆ. 26/11 ಮುಂಬೈ ಭಯೋತ್ಪಾದನಾ ದಾಳಿಯ ...
Read moreDetailsತಹಾವೂರ್ ರಾಣಾನನ್ನು ಭಾರತ ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಎನ್ ಐಎ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ತಹಾವೂರ್ ಹುಸೇನದ ಹಸ್ತಾಂತರವನ್ನ ಭಾರತ ಯಶಸ್ವಿಯಾಗಿಸಿದೆ. 26/11 ಮುಂಬೈ ಭಯೋತ್ಪಾದನಾ ದಾಳಿಯ ...
Read moreDetails17 ವರ್ಷಗಳೇ ಕಳೆದು ಹೋಗಿವೆ. ಭಾರತದ ಅತ್ಯಂತ ಕರಾಳ ಅಧ್ಯಾಯವೊಂದು ಕಡೆಗೂ ತಾರ್ಕಿಕ ನ್ಯಾಯದತ್ತ ಸಾಗಿದೆ. ಹೌದು…ಮುಂಬೈ ನರಮೇಧದ ಮಾಸ್ಟರ್ ಮೈಂಡ್ ತಹಾವುರ್ ರಾಣಾ ಕಡೆಗೂ ಭಾರತಕ್ಕೆ ...
Read moreDetailsಬೆಂಗಳೂರು: “ಏಳುಮಲೆಯ ಮಡಿಲಲ್ಲಿ ಎದೆ ನಡುಗಿಸಿದ ಪ್ರೇಮಕಥೆ"ಯ ನಾಯಕನನ್ನಾಗಿ ಕ್ರೇಜಿ ಕ್ವೀನ್ ರಕ್ಷಿತಾ ಅವರ ಸಹೋದರ ರಾಣಾರನ್ನು ಪರಿಚಯಿಸಿದ್ದ ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್, ಈಗ ಹೊಸ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.