ಟೋಕಿಯೋದಿಂದ ಸೆಂಡಾಯ್ಗೆ ಬುಲೆಟ್ ರೈಲಿನಲ್ಲಿ ಪ್ರಧಾನಿ ಮೋದಿ ಪಯಣ: ಜಪಾನ್ ಪ್ರಧಾನಿ ಇಶಿಬಾ ಸಾಥ್
ಟೋಕಿಯೋ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಜಪಾನ್ ಪ್ರವಾಸದ ಕೊನೆಯ ಭಾಗವಾಗಿ, ಶನಿವಾರ ಜಪಾನ್ ಪ್ರಧಾನಿ ಶಿರು ಇಶಿಬಾ ಅವರೊಂದಿಗೆ ಶಿಂಕನ್ಸೆನ್ ಬುಲೆಟ್ ...
Read moreDetailsಟೋಕಿಯೋ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಜಪಾನ್ ಪ್ರವಾಸದ ಕೊನೆಯ ಭಾಗವಾಗಿ, ಶನಿವಾರ ಜಪಾನ್ ಪ್ರಧಾನಿ ಶಿರು ಇಶಿಬಾ ಅವರೊಂದಿಗೆ ಶಿಂಕನ್ಸೆನ್ ಬುಲೆಟ್ ...
Read moreDetailsನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ದಟ್ಟೈಸುತ್ತಿರುವಾಗ ನಮ್ಮ ಮಕ್ಕಳು, ಮರಿಗಳ ಪರಿಸ್ಥಿತಿ ಹೇಗಿದೆಯೋ ಎಂಬ ಆತಂಕದ ಕಣ್ಣುಗಳಿಂದ ಕಾಯುತ್ತಿದ್ದ ಭಾರತದ ಸಾವಿರಾರು ಕುಟುಂಬಗಳು ಈಗ ನಿಟ್ಟುಸಿರು ಬಿಟ್ಟಿವೆ. ...
Read moreDetailsನವದೆಹಲಿ: ಪೂರ್ವ ಲಡಾಖ್ನಲ್ಲಿನ ಗಡಿ ವಿವಾದದಿಂದ ಹದಗೆಟ್ಟಿರುವ ಭಾರತ-ಚೀನಾ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತೆ ಹಳಿಗೆ ತರುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿದ್ದು, ಎರಡೂ ದೇಶಗಳ ನಡುವೆ ನೇರ ವಿಮಾನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.