ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡವಲ್ಲವೇ?
ಬೆಂಗಳೂರು: ನಿನ್ನೆ ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ದುರ್ಘಟನೆ ಆಕಸ್ಮಿಕವಲ್ಲ. ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡವಲ್ಲವೇ? ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ...
Read moreDetailsಬೆಂಗಳೂರು: ನಿನ್ನೆ ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ದುರ್ಘಟನೆ ಆಕಸ್ಮಿಕವಲ್ಲ. ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡವಲ್ಲವೇ? ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ...
Read moreDetails11 ಜನರ ಸಾವಿಗೆ ಸಾಕ್ಷಿಯಾದ ಚಿನ್ನಸ್ವಾಮಿ ಕ್ರೀಡಾಂಗಣ ಪ್ರದೇಶ ನಿಜಕ್ಕೂ ಅತ್ಯಂತ ಘನಘೋರ, ಭೀಕರವಾಗಿತ್ತು. ಎಲ್ಲೆಂದರಲ್ಲಿ ರಾಶಿ ಬಿದ್ದಿರುವ ಚಪ್ಪಲಿಗಳು. ಚೆಲ್ಲಾಪಿಲ್ಲಿಯಾಗಿರುವ ಬ್ಯಾರಿಕೇಡ್ ಗಳು ಭೀಕರ ದುರಂತಕ್ಕೆ ...
Read moreDetailsನಿನ್ನೆ ಕಾಲ್ತುಳಿತದಲ್ಲಿ ಪ್ರಾಣತೆತ್ತವರ ಮೃತದೇಹ ಸಾಗಿಸಲು ಅನುವು ಮಾಡಿಕೊಡಲಾರದಷ್ಟು ಕಟುಕವಾಯ್ತೇ? ಸರ್ಕಾರ. ಹೌದು! ನಿನ್ನೆ ಮೃತಪಟ್ಟಿದ್ದ ಕೋಲಾರದ ಸಹನಾಳ ಮೃತದೇಹವನ್ನು ಬಿಬಿಎಂಪಿ ಶ್ರದ್ಧಾಂಜಲಿ ವಾಹನದಲ್ಲಿ ಸ್ಥಳಾಂತರಿಸಲು ಮುಂದಾಗಿತ್ತು. ...
Read moreDetailsಉಜ್ವಲ ಭವಿಷ್ಯದ ಕನಸಿನಲ್ಲಿದ್ದ 24 ವರ್ಷದ ಸಹನಾ ಬಾಳಲ್ಲೂ ಕ್ರೂರ ವಿಧಿ ತನ್ನ ಕರಾಳ ಆಟ ಆಡಿದೆ. ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದ ಸಹನಾ ಮೂಲತ: ಕೋಲಾರದ ಕೆಜಿಎಫ್ ...
Read moreDetailsಆರ್ ಸಿಬಿ ಸಂಭ್ರಮಾಚರಣೆ ವೇಳೆ ಪ್ರಾಣತೆತ್ತವರ ಮರಣೋತ್ತರ ಪರೀಕ್ಷೆ ಮುಗಿದಿದೆ. ಎಲ್ಲ 11 ಜನರ ಮರಣೋತ್ತರ ಪರೀಕ್ಷೆಯನ್ನು ಕಳೆದ ರಾತ್ರಿಯೇ ಪೂರೈಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಬೆಂಗಳೂರಿನ ...
Read moreDetailsವಿಜಯೋತ್ಸವದ ವೇಳೆ ನಡೆದ ಕಾಲ್ತುಳಿದಲ್ಲಿ 11 ಮಂದಿ ಬಲಿಯಾದ ಪ್ರಕರಣದಲ್ಲೀಗ ಆರ್ ಸಿಬಿ ವಿರುದ್ಧವೇ ಜನಾಕ್ರೋಶ ವ್ಯಕ್ತವಾಗುತ್ತಿದೆ. ತಮ್ಮ ನೆಚ್ಚಿನ ಆಟಗಾರನ ನೋಡಲು ಬಂದು ಪ್ರಾಣತೆತ್ತವರ ಪರ ...
Read moreDetailsಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಹಲವರು ಪ್ರಾಣ ಕಳೆದುಕೊಂಡು, ...
Read moreDetailsಮುಂಬೈ: ವಿಜಯೋತ್ಸವ ಆಚರಣೆ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಕೊಹ್ಲಿ ಕಣ್ಣೀರು ಹಾಕಿದ್ದಾರೆ. ಇನ್ಸ್ಟಾದಲ್ಲಿ ಪೋಸ್ಟ್ ಹಾಕಿರುವ ಅವರು, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಿಂದ ಸಾವು-ನೋವು ಉಂಟಾಗಿದ್ದು, ...
Read moreDetailsಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಕಾಲ್ತುಳಿತಕ್ಕೆ ಸರ್ಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಕಿಡಿಕಾರಿದ್ದಾರೆ. ಆರ್ಸಿಬಿ ಅಭಿಮಾನಿಗಳ ದುರಂತ ಸಾವಿನ ಕುರಿತು ...
Read moreDetailsಬೆಂಗಳೂರು: ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. https://twitter.com/PMOIndia/status/1930264318626672813?ref_src=twsrc%5Etfw%7Ctwcamp%5Etweetembed%7Ctwterm%5E1930264318626672813%7Ctwgr%5E44e88cc3afe258b55219468f1e6875279282f169%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fabsolutely-heartrending-pm-narendra-modi-condoles-bengaluru-stampede-deaths-1033816.html ಬೆಂಗಳೂರಿನಲ್ಲಿ ನಡೆದ ಅಪಘಾತ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.