ತಿಂಗಳಿಗೆ 8 ಸಾವಿರ ಉಳಿಸಿ,ಭರ್ಜರಿ 26 ಲಕ್ಷ ರೂ. ಗಳಿಸಿ
ನಮ್ಗೆ ಷೇರು ಮಾರುಕಟ್ಟೆ ತಂಟೆಯೇ ಬೇಡ. ಮ್ಯೂಚುವಲ್ ಫಂಡ್, ಎಸ್ಐಪಿಯ ರಿಸ್ಕ್ ಕೂಡ ಬೇಡ. ಯಾವ್ದೇ ರಿಸ್ಕ್ ಇಲ್ಲದೆ ನಾವು ಕೂಡಿಡುವ ಹಣಕ್ಕೆ ಒಳ್ಳೆಯ ರಿಟರ್ನ್ಸ್ ಬರಬೇಕು. ...
Read moreDetailsನಮ್ಗೆ ಷೇರು ಮಾರುಕಟ್ಟೆ ತಂಟೆಯೇ ಬೇಡ. ಮ್ಯೂಚುವಲ್ ಫಂಡ್, ಎಸ್ಐಪಿಯ ರಿಸ್ಕ್ ಕೂಡ ಬೇಡ. ಯಾವ್ದೇ ರಿಸ್ಕ್ ಇಲ್ಲದೆ ನಾವು ಕೂಡಿಡುವ ಹಣಕ್ಕೆ ಒಳ್ಳೆಯ ರಿಟರ್ನ್ಸ್ ಬರಬೇಕು. ...
Read moreDetailsವಾಷಿಂಗ್ಟನ್: ಅಮೆರಿಕದ ಹೊಸ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿರುವ ಹಲವು ಮಹತ್ವದ ಆದೇಶಗಳಲ್ಲಿ "ಜನ್ಮಸಿದ್ಧ ಪೌರತ್ವದ ಹಕ್ಕು ವಾಪಸ್"(Right to ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.