ಡಿಸಿಎಂ ತವರೂರಿಗೆ ಹೊಸ ಸಂಪರ್ಕ!
ಡಿಸಿಎಂ ಡಿಕೆ ಶಿವಕುಮಾರ್ ಅವರ ತವರೂರಿಗೆ ಹೊಸ ಸಂಪರ್ಕ ಕಲ್ಪಿಸುವ ಕಾರ್ಯಕ್ಕೆ ಅಸ್ತು ಎನ್ನಲಾಗಿದೆ. ಕನಕಪುರ ರಸ್ತೆಯಲ್ಲಿ ಮೆಟ್ರೋ ಹಾದು ಹೋಗಿರುವ ಹಿನ್ನೆಲೆಯಲ್ಲಿ ಪ್ರಮುಖ ಜಂಕ್ಷನ್ ಗಳಲ್ಲಿ ...
Read moreDetailsಡಿಸಿಎಂ ಡಿಕೆ ಶಿವಕುಮಾರ್ ಅವರ ತವರೂರಿಗೆ ಹೊಸ ಸಂಪರ್ಕ ಕಲ್ಪಿಸುವ ಕಾರ್ಯಕ್ಕೆ ಅಸ್ತು ಎನ್ನಲಾಗಿದೆ. ಕನಕಪುರ ರಸ್ತೆಯಲ್ಲಿ ಮೆಟ್ರೋ ಹಾದು ಹೋಗಿರುವ ಹಿನ್ನೆಲೆಯಲ್ಲಿ ಪ್ರಮುಖ ಜಂಕ್ಷನ್ ಗಳಲ್ಲಿ ...
Read moreDetailsಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸೂಚನೆಯ ಮೇರೆಗೆ ಬೆಂಗಳೂರು ರಸ್ತೆಗಳ ನಿರ್ಮಾಣ ಹಾಗೂ ನಿರ್ವಹಣೆಗಾಗಿ ಬಿಬಿಎಂಪಿಗೆ ಕಮಿಟಿ ರಚಿಸಿದೆ. ಮಳೆಗಾಲದ ಸಂದರ್ಭದಲ್ಲಿ ಬೆಂಗಳೂರಿನಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವುದಕ್ಕಾಗಿ ...
Read moreDetailsನಟ ವಿನೋದ್ ರಾಜ್ ಅವರು ತಮ್ಮ ತಾಯಿಯೊಂದಿಗೆ ಸೇರಿಕೊಂಡು ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡಿರುವುದು ಇಡೀ ನಾಡಿಗೆ ತಿಳಿದ ವಿಷಯ. ಆದರೆ, ಈಗ ಸರ್ಕಾರ ಹಾಗೂ ಜನಪ್ರತಿನಿಧಿಗಳು ...
Read moreDetailsಬೆಳಗಾವಿ: ಇತ್ತೀಚೆಗೆ ಯಾರಿಗೆ ಯಾವ ರೀತಿಯಲ್ಲಿ ಸಾವು ಬರುತ್ತದೆ ಎಂಬುವುದನ್ನು ಅರಿಯಲು ಸಾಧ್ಯವಾಗುತ್ತಿಲ್ಲ. ಚಿಕ್ಕಮಕ್ಕಳು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಹಲವಾರು ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಈಗ ...
Read moreDetailsಗೂಗಲ್ ಮ್ಯಾಪ್ಸ್ ಭಾರತೀಯ ಬಳಕೆದಾರರಿಗೆ 6 ಹೊಸ ಫೀಚರ್ ಬಿಡುಗಡೆ ಮಾಡಿದೆ. ಎಐ ತಂತ್ರಜ್ಞಾನ ಹಾಗೂ ಸ್ಥಳೀಯ ಸಹಭಾಗಿತ್ವದ ಸಹಾಯದೊಂದಿಗೆ ಅಭಿವೃದ್ಧಿಪಡಿಸಲಾಗಿರುವ ಈ ಫೀಚರ್ ಹಲವು ಸಮಸ್ಯೆಗಳಿಗೆ ...
Read moreDetailsದಕ್ಷಿಣ ಕನ್ನಡ: ದೇವರ ರಥ ಹೋಗುತ್ತಿದ್ದ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂಗೊಳಿಸುರುವ ಘಟನೆಯೊಂದು ನಡೆದಿದೆ. ಈ ಘಟನೆ ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ನಡೆದಿದೆ. ರಥ ಹೋಗುವ ...
Read moreDetailsಸೈಕೋ ಒಬ್ಬಾತ ರಸ್ತೆಯಲ್ಲಿ ಬಾಲಕಿಯ ಮುಖ ಕಚ್ಚಿ ಓಡಿ ಹೋಗಿರುವ ಘಟನೆಯೊಂದು ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೈಕೋ ವ್ಯಕ್ತಿಯೊಬ್ಬ ದಾರಿಯಲ್ಲಿ ನಡೆದುಕೊಂಡು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.