ಆಗ ನಾನು ಬಾಸ್ ಈಗ ನನ್ನ ಮಗ ಬಾಸ್
ಬೆಂಗಳೂರು: ಮೊದಲು ನನ್ನನ್ನು ಬಾಸ್ ಅನ್ನುತ್ತಿದ್ದರು. ಈಗ ನನ್ನ ಮಗನನ್ನು ಬಾಸ್ ಅಂತಾ ಕರೆಯುತ್ತಿದ್ದಾರೆಂದು ನಟ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ಹೇಳಿದ್ದಾರೆ. ಆಗಸ್ಟ್ 1ರಂದು ...
Read moreDetailsಬೆಂಗಳೂರು: ಮೊದಲು ನನ್ನನ್ನು ಬಾಸ್ ಅನ್ನುತ್ತಿದ್ದರು. ಈಗ ನನ್ನ ಮಗನನ್ನು ಬಾಸ್ ಅಂತಾ ಕರೆಯುತ್ತಿದ್ದಾರೆಂದು ನಟ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ಹೇಳಿದ್ದಾರೆ. ಆಗಸ್ಟ್ 1ರಂದು ...
Read moreDetailsಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ಹೊಸ ನಿರ್ಮಾಪಕರ ಪ್ರವೇಶವಾಗುತ್ತಿದೆ. ಹೌದು! ಅದು ಬೇರಾರೂ ಅಲ್ಲ. ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್. ಪುಷ್ಪಾ ಅರುಣ್ ಕುಮಾರ್ ...
Read moreDetailsದೊಡ್ಡದೊಂದು ಯಶಸ್ಸಿಗೆ ಬಾಲಿವುಡ್ ಕಳೆದ 2 ವರ್ಷಗಳಿಂದ ತುದಿಗಾಲಲ್ಲಿ ನಿಂತು ಕಾಯುತ್ತಿದೆ. ದಕ್ಷಿಣದ ಸಿನಿಮಾಗಳು ಮಾಡಿದ ಮೋಡಿಯನ್ನು ಇತ್ತೀಚೆಗೆ ಯಾವ ದೊಡ್ಡ ಬಾಲಿವುಡ್ ಸ್ಟಾರ್ ಸಿನಿಮಾಗಳು ಮಾಡಿಲ್ಲ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.